![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-415x237.jpg)
Dussehra: ಜಾತೀಯತೆ, ಪ್ರಾದೇಶಿಕತೆಯನ್ನು ಬೇರು ಸಮೇತ ಕಿತ್ತೊಗೆಯಿರಿ: ಪ್ರಧಾನಿ ಮೋದಿ ಕರೆ
10 ಪ್ರತಿಜ್ಞೆಗಳನ್ನು ತೆಗೆದುಕೊಳ್ಳುವಂತೆ ಒತ್ತಾಯ
Team Udayavani, Oct 24, 2023, 8:39 PM IST
![1-sadasdsa](https://www.udayavani.com/wp-content/uploads/2023/10/1-sadasdsa-1-620x438.jpg)
ಹೊಸದಿಲ್ಲಿ: ಜಾತೀಯತೆ ಮತ್ತು ಪ್ರಾದೇಶಿಕತೆಯಂತಹ ಸಾಮಾಜಿಕ ವಿರೂಪಗಳನ್ನು ಬೇರುಸಹಿತ ಕಿತ್ತೊಗೆಯುವಂತೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕರೆ ನೀಡಿದ್ದಾರೆ.
ದೆಹಲಿಯ ದ್ವಾರಕಾದ ರಾಮ್ ಲೀಲಾ ಮೈದಾನದಲ್ಲಿ ನಡೆದ ದಸರಾ ಸಂಭ್ರಮದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ‘ಕನಿಷ್ಠ ಒಂದು ಬಡ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಯನ್ನು ಉನ್ನತೀಕರಿಸುವುದು ಸೇರಿದಂತೆ 10 ಪ್ರತಿಜ್ಞೆಗಳನ್ನು ತೆಗೆದುಕೊಳ್ಳುವಂತೆ ಜನರನ್ನು ಒತ್ತಾಯಿಸಿದರು.
ಇಂದು, ‘ರಾವಣ ದಹನ’ ಕೇವಲ ಪ್ರತಿಕೃತಿ ಮಾತ್ರ ದಹನವಾಗಬಾರದು ಆದರೆ ಜಾತಿವಾದ ಮತ್ತು ಪ್ರಾದೇಶಿಕತೆಯ ಹೆಸರಿನಲ್ಲಿ ತಾಯಿ ಭಾರತಿಯನ್ನು ವಿಭಜಿಸಲು ಪ್ರಯತ್ನಿಸುವ ಶಕ್ತಿಗಳ ದಹನವೂ ಆಗಿರಬೇಕು” ಎಂದರು.
ರಾಮ ಮಂದಿರದ ಕುರಿತು ಮಾತನಾಡಿ “ದೀರ್ಘಕಾಲದ ನಂತರ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಭಗವಾನ್ ರಾಮನ ಮಂದಿರವನ್ನು ನಿರ್ಮಿಸುತ್ತಿರುವುದನ್ನು ನೋಡುವ ಭಾಗ್ಯವಿದೆ. ಇದು ನಮ್ಮ ತಾಳ್ಮೆಯ ವಿಜಯದ ಸಂಕೇತವಾಗಿದೆ” ಎಂದರು.
ಇಸ್ರೋದ ಚಂದ್ರನ ಚಂದ್ರನ ಮೇಲ್ಮೈಯಲ್ಲಿ ಇಳಿದ ಯಶಸ್ವಿ ಪ್ರಯತ್ನವನ್ನು ಶ್ಲಾಘಿಸಿ”ನಾವು ಚಂದ್ರನನ್ನು ತಲುಪಿದ್ದೇವೆ. ನಾವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದೇವೆ. ನಾವು ಕೆಲವೇ ವಾರಗಳ ಹಿಂದೆ ಹೊಸ ಸಂಸತ್ತಿನ ಕಟ್ಟಡವನ್ನು ಪ್ರವೇಶಿಸಿದ್ದೇವೆ. ಮಹಿಳಾ ಶಕ್ತಿಗೆ ಪ್ರಾತಿನಿಧ್ಯ ನೀಡಲು, ಸಂಸತ್ತು ನಾರಿ ಶಕ್ತಿ ವಂದನ್ ಅಧಿನಿಯಮವ ನ್ನು ಅಂಗೀಕರಿಸಿದೆ” ಎಂದರು.
ಟಾಪ್ ನ್ಯೂಸ್
![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-415x237.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!](https://www.udayavani.com/wp-content/uploads/2024/12/8-31-150x90.jpg)
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
![Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು](https://www.udayavani.com/wp-content/uploads/2024/12/mohali-150x86.jpg)
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
![Shabarimala](https://www.udayavani.com/wp-content/uploads/2024/12/Shabarimala-1-150x90.jpg)
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
![GST](https://www.udayavani.com/wp-content/uploads/2024/12/GST-2-150x95.jpg)
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
![fadnavis](https://www.udayavani.com/wp-content/uploads/2024/12/fadnavis-5-150x90.jpg)
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Minister Priyank Kharge stays away from Jayadeva Hospital inauguration ceremony](https://www.udayavani.com/wp-content/uploads/2024/12/kharge-4-150x86.jpg)
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
![Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ](https://www.udayavani.com/wp-content/uploads/2024/12/Allama-150x86.jpg)
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
![Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!](https://www.udayavani.com/wp-content/uploads/2024/12/8-31-150x90.jpg)
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
![Siddaramaiah](https://www.udayavani.com/wp-content/uploads/2024/12/sidda-4-150x83.jpg)
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
![ಕೊಡುವುದರಿಂದ ಕೊರತೆಯಾಗದು!](https://www.udayavani.com/wp-content/uploads/2024/12/7-32-150x90.jpg)
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.