
ನೋಟು ಅಪಮೌಲ್ಯದ ಮಾಹಿತಿ ನೀಡಿ
Team Udayavani, May 29, 2017, 1:13 PM IST

ಹೊಸದಿಲ್ಲಿ: ನೋಟುಗಳ ಅಪಮೌಲ್ಯಕ್ಕೆ ಸಂಬಂಧಿಸಿದ ಎಲ್ಲ ವಿವರಗಳನ್ನು ಸಾರ್ವಜನಿಕರಿಗೆ ನೀಡುವುದು ಪ್ರತಿಯೊಂದು ಸರಕಾರಿ ಇಲಾಖೆಯ ಕರ್ತವ್ಯವಾಗಿದೆ. ಹಾಗಾಗಿ, ನೋಟು ಅಮಾನ್ಯ ನಿರ್ಧಾರದ ಹಿಂದಿನ ಕಾರಣಗಳು, ಅದರ ಅಂಕಿ ಅಂಶಗಳನ್ನು ಇಲಾಖೆಗಳು ಬಹಿರಂಗಪಡಿಸಬೇಕು ಎಂಬ ಸ್ಪಷ್ಟ ಸೂಚನೆಧಿಯನ್ನು ಕೇಂದ್ರ ಮಾಹಿತಿ ಆಯೋಗ ರವಿವಾರ ನೀಡಿದೆ. ಅಪನಗದೀಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ಆರ್ಟಿಐ ಅರ್ಜಿಗಳನ್ನು ಕೇಂದ್ರ ವಿತ್ತ ಸಚಿವಾಲಯ ಹಾಗೂ ಭಾರತೀಯ ರಿಸರ್ವ್ ಬ್ಯಾಂಕ್ ವಿವಿಧ ನೆಪಗಳನ್ನು ಹೇಳಿ ನಿರಾಕರಿಸುತ್ತಿರುವ ಹಿನ್ನೆಲೆಯಲ್ಲಿ ಮಾಹಿತಿ ಆಯೋಗದ ಈ ಸೂಚನೆ ಮಹತ್ವ ಪಡೆದಿದೆ. ಜನರಿಂದ ಮಾಹಿತಿಯನ್ನು ಮುಚ್ಚಿಡಲು ನಡೆಸುವ ಯಾವುದೇ ಯತ್ನವು, ದೇಶದ ಆರ್ಥಿಕತೆಯ ಬಗ್ಗೆ ಅನುಮಾನ ಮೂಡಿಸುವಂತೆ ಮಾಡಲಿದೆ ಎಂದು ಮುಖ್ಯ ಮಾಹಿತಿ ಆಯುಕ್ತ ಶ್ರೀಧರ್ ಆಚಾರ್ಯುಲು ಹೇಳಿದ್ದಾರೆ.
ಬಾಹುಬಲಿಯ ಉಲ್ಲೇಖ: ಈ ಕುರಿತು ಮಾತನಾಡುತ್ತಾ ಇತ್ತೀಚೆಗೆ ಬಿಡುಗಡೆಯಾದ ಬಾಹುಬಲಿ ಸಿನಿಮಾವನ್ನೂ ಪ್ರಸ್ತಾಪಿಸಿದ ಅವರು, ‘ನೋಟು ಅಮಾನ್ಯ ನಿರ್ಧಾರದ ಸುತ್ತಲಿನ ಮಾಹಿತಿಗಳಿಗೆ ‘ಉಕ್ಕಿನ ಕೋಟೆ’ ನಿರ್ಮಿಸುವಂಥ ಅಭ್ಯಾಸವನ್ನು ಮೊದಲು ಬಿಟ್ಟುಬಿಡಬೇಕು. ಸಾರ್ವಜನಿಕರಿಗೆ ಸಂಬಂಧಿಸಿದ ವಿಚಾರವನ್ನು ಉಕ್ಕಿನ ಕೋಟೆಯೊಳಗಿಟ್ಟು, ಅದನ್ನು ಬಾಹುಬಲಿಗೂ ಒಡೆಯಲಾಗದಂತೆ ಮಾಡುವುದು ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಶೋಭೆ ತರುವುದಿಲ್ಲ,’ ಎಂದಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.