Mind Game; ಪಾಶ್ಚಿಮಾತ್ಯ ಮಾಧ್ಯಮಗಳ ವಿರುದ್ಧ ಕಿಡಿ ಕಾರಿದ ಜೈಶಂಕರ್

ಚುನಾವಣೆಯ ವಿಚಾರದಲ್ಲಿ ವರದಿ ಮಾಡಿದ್ದ ಮಾಧ್ಯಮಗಳು

Team Udayavani, May 15, 2024, 10:17 AM IST

Jaishankar

ಕೋಲ್ಕತಾ: ಪಾಶ್ಚಿಮಾತ್ಯ ಮಾಧ್ಯಮಗಳಲ್ಲಿ ಭಾರತದಲ್ಲಿನ ಚುನಾವಣ ಸಮೀಕ್ಷೆಗಳ ‘ಋಣಾತ್ಮಕ’ ಪ್ರಸಾರದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಮಂಗಳವಾರ ಕಿಡಿ ಕಾರಿದ್ದಾರೆ.

ಕೋಲ್ಕತಾದಲ್ಲಿ ಅವರ ಪುಸ್ತಕ ‘ವೈ ಭಾರತ್ ಮ್ಯಾಟರ್ಸ್’ ಬಂಗಾಳಿ ಆವೃತ್ತಿಯ ಬಿಡುಗಡೆಯ ನಂತರ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಜೈಶಂಕರ್,’ಹಳೆಯ ಅಭ್ಯಾಸಗಳು ಕಠಿನವಾಗಿ ಅಂತ್ಯವಾಗುತ್ತದೆ. ಅವರು ಕಳೆದ 200 ವರ್ಷಗಳಿಂದ ಪ್ರಪಂಚದ ಮೇಲೆ ಪ್ರಭಾವ ಬೀರಿದ್ದಾರೆ, ಆದ್ದರಿಂದ ಅವರು ತಮ್ಮ ಹಳೆಯ ಚಾಳಿಯನ್ನು ಬಿಡಲು ಸಾಧ್ಯವಾಗುತ್ತಿಲ್ಲ’ ಎಂದರು.

ಮತದಾನದ ಫಲಿತಾಂಶಗಳನ್ನು ನಿರ್ಧರಿಸಲು ನ್ಯಾಯಾಲಯದ ಮೊರೆ ಹೋಗಬೇಕಾದ ದೇಶಗಳು ಚುನಾವಣೆಗಳನ್ನು ನಡೆಸುವ ಬಗ್ಗೆ ಗಮನ ನೀಡುವುದನ್ನು ನಿಲ್ಲಿಸಬೇಕು ಎಂದು ಜೈಶಂಕರ್ ತಿರುಗೇಟು ನೀಡಿದ್ದಾರೆ.

“ಪಾಶ್ಚಿಮಾತ್ಯ ದೇಶಗಳು ನಮ್ಮ ಮೇಲೆ ಪ್ರಭಾವ ಬೀರಲು ಬಯಸುತ್ತಾರೆ ಏಕೆಂದರೆ ಈ ಅನೇಕ ದೇಶಗಳು ಕಳೆದ 70-80 ವರ್ಷಗಳಿಂದ ಈ ಪ್ರಪಂಚದ ಮೇಲೆ ಪ್ರಭಾವ ಬೀರುತ್ತಿದ್ದೇವೆ ಎಂದು ಭಾವಿಸುತ್ತಿದ್ದಾರೆ. ಕಳೆದ 200 ವರ್ಷಗಳಿಂದ ಪ್ರಪಂಚದ ಮೇಲೆ ಪ್ರಭಾವ ಬೀರಿವೆ ಎಂದು ಭಾವಿಸಿದ್ದಾರೆ.ಆ ಹಳೆಯ ಅಭ್ಯಾಸಗಳನ್ನು ಅಷ್ಟು ಸುಲಭವಾಗಿ ಹೇಗೆ ಬಿಟ್ಟುಬಿಡುತ್ತಾರೆ ಎಂದು ನೀವು ನಿರೀಕ್ಷಿಸುತ್ತೀರಿ?” ಎಂದು ಕಿಡಿ ಕಾರಿದರು.

”ರಾಷ್ಟ್ರವನ್ನು ನಿಯಂತ್ರಿಸಲು ನಿರ್ದಿಷ್ಟ ವರ್ಗದ ಜನರ, ಪಾಶ್ಚಿಮಾತ್ಯ ಮಾಧ್ಯಮದ ಬಯಕೆಯನ್ನು ಭಾರತೀಯ ಮತದಾರರು ಬಯಸುವುದಿಲ್ಲ. ಹಾಗಾಗಿ ಅವರು ಇದರಿಂದ ವಿಚಲಿತರಾಗಿ ಮಾಧ್ಯಮಗಳಲ್ಲಿ ನಕಾರಾತ್ಮಕ ಚಿತ್ರಣ ನೀಡುತ್ತಾರೆ. ಅವರ ಗ್ರಹಿಕೆಯಂತೆ ಅವರ ಆದರ್ಶಕ್ಕೆ ಅನುಗುಣವಾಗಿ ಭಾರತವು ನಿಜವಾಗಿಯೂ ಏನಾಗಿರಬೇಕು ಎನ್ನುವ ಅಗತ್ಯತೆ ಇಲ್ಲ” ಎಂದರು.

“ಪಾಶ್ಚಿಮಾತ್ಯ ದೇಶಗಳು ಅವರದ್ದೇ ಆದ ಸಿದ್ಧಾಂತ ಮತ್ತು ಜೀವನ ವಿಧಾನವನ್ನು ಬಯಸುವುದರಿಂದ ಈ ದೇಶವನ್ನು ಆಳಬೇಕೆಂದು ಅವರು ಬಯಸುತ್ತಾರೆ. ಭಾರತೀಯ ಜನಸಂಖ್ಯೆಯು ವಿಭಿನ್ನವಾಗಿ ಭಾವಿಸಿದಾಗ ಅವರು ವಿಚಲಿತರಾಗುತ್ತಾರೆ” ಎಂದು ಜೈಶಂಕರ್ ಹೇಳಿರುವುದಾಗಿ ANI ವರದಿ ಮಾಡಿದೆ.

”ಪಾಶ್ಚಿಮಾತ್ಯ ಮಾಧ್ಯಮಗಳು, ಇಲ್ಲಿನ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳನ್ನು ಬಹಿರಂಗವಾಗಿ ಅನುಮೋದಿಸಿವೆ. ಆದರೆ ಜನರು ತಮ್ಮ ಆದ್ಯತೆಯನ್ನು ಮರೆಮಾಡುವುದಿಲ್ಲ. ಅವರು ಬಹಳ ಬುದ್ಧಿವಂತರು,  ಬಹಳಷ್ಟು ಅನುಭವಿ ಮತ್ತು ಚತುರರು’ ಎಂದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.