![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 7, 2017, 10:13 AM IST
ಹೊಸದಿಲ್ಲಿ: ಸೋಮವಾರ ರಾತ್ರಿ 10.30 ರ ವೇಳೆಗೆ ಉತ್ತರ ಭಾರತದಲ್ಲಿ ಭೂಕಂಪನ ಸಂಭವಿಸಿದ್ದು, ಉತ್ತಾರಖಂಡ,ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಷ್ಟ್ರರಾಜಧಾನಿ ದೆಹಲಿ ಸುತ್ತಮುತ್ತಲೂ ಕಂಪನದ ಅನುಭವವಾಗಿದೆ ಎಂದು ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 5.8 ತೀವ್ರತೆ ದಾಖಲಾಗಿತ್ತು.
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಬೆರೋನ್ ಬಸ್ತಿ ಹಾಟ್ ಪ್ರದೇಶದಲ್ಲಿ ಭೂಕಂಪನದ ಕೇಂದ್ರ ಬಿಂದು ಇತ್ತು ಎಂದು ಹೇಳಲಾಗಿದೆ. ರುದ್ರಪ್ರಯಾಗಕ್ಕೆ ಕೇಂದ್ರ ಸರ್ಕಾರ ಎನ್ಡಿಆರ್ಎಫ್ನ
ಎರಡು ತುಕಡಿ ಕಳುಹಿಸಿಕೊಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಭೂಕಂಪ ಬಗ್ಗೆ ಅಧಿಕಾರಿಗಳ ಜತೆ ಮಾತಾಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಇದುವರೆಗೆ ಯಾವುದೇ ಸಾವು ನೋವು, ಆಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.