![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 15, 2019, 1:50 PM IST
ಹೊಸದಿಲ್ಲಿ : ಜಾರಿ ನಿರ್ದೇಶನಾಲಯ ಇಂದು ಶುಕ್ರವಾರ ಅಕ್ರಮ ಕರೆನ್ಸಿ ವಹಿವಾಟು ಜಾಲವನ್ನು ಭೇದಿಸಿರುವುದಾಗಿ ಹೇಳಿದೆ. ಅಂತೆಯೇ ಅದು ಜೈಪುರ ಮೂಲದ ಓರ್ವ ಕರೆನ್ಸಿ ವಹಿವಾಟುದಾರನಿಂದ 1.83 ಕೋಟಿ ರೂ. ಮೌಲ್ಯದ ಭಾರತೀಯ ಮತ್ತು ವಿದೇಶಿ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ.
ಜೈಪುರದ ಹರೀಶ್ ಫಾರೆಕ್ಸ್ ಪ್ರೈವೇಟ್ ಲಿಮಿಟೆಡ್ ನ ಹರೀಶ್ ಭತೀಜಾ ಎಂಬಾತನಿಗೆ ಆರ್ಬಿಐ ವಿದೇಶಿ ಕರೆನ್ಸಿಗಳ ಖರೀದಿ ಮತ್ತು ಮಾರಾಟಕ್ಕೆ ಅಧಿಕೃತ ಪರವಾನಿಗೆ ನೀಡಿತ್ತು. ಆದರೆ ಆತನು ಈ ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಂಡು ಅಕ್ರಮ ವಿದೇಶಿ ಕರೆನ್ಸಿ ಜಾಲವನ್ನು ನಡೆಸುತ್ತಿದ್ದ ಎಂದು ಜಾರಿ ನಿರ್ದೇಶನಾಲಯದ ಪ್ರಕಟನೆ ತಿಳಿಸಿದೆ.
ಹರೀಶ್ ಭತೀಜ ಅಪಾರ ಪ್ರಮಾಣ ವಿದೇಶಿ ಕರೆನ್ಸಿಗಳನ್ನು ಸಂಗ್ರಹಿಸಿ ತನ್ನ ಸಹಾಯಕ ಕಮಲ್ ಭಂಡಾರಿಯ ನೆರವಿನಲ್ಲಿ ಅಹ್ಮದಾಬಾದ್, ಮುಂಬಯಿ ಮತ್ತಿತರ ನಗರಕ್ಕೆ ಅಕ್ರಮವಾಗಿ ರವಾನಿಸುತ್ತಿದ್ದ ಎಂದು ಇಡಿ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.