Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ
Team Udayavani, Oct 23, 2024, 7:30 AM IST
ಬೀಜಿಂಗ್/ಹೊಸದಿಲ್ಲಿ: ಚೀನ ಗಡಿಯಲ್ಲಿ ಆ ದೇಶದ ಸೇನೆಯ ಜತೆಗೆ ವಿಶ್ವಾಸ, ನಂಬಿಕೆ ಮತ್ತೆ ಸ್ಥಾಪಿಸಲು ಪ್ರಯತ್ನ ನಡೆಸಬೇಕಾಗಿದೆ ಎಂದು ಭೂಸೇನಾ ಮುಖ್ಯಸ್ಥ ಜ.ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
ಗಡಿ ಗಸ್ತು ಒಪ್ಪಂದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, 2020 ಏಪ್ರಿಲ್ಗಿಂತ ಮೊದಲಿದ್ದ ಸ್ಥಿತಿ ಮರುಕಳಿಸಬೇಕಾದರೆ ಉಭಯ ರಾಷ್ಟ್ರ ಗಳ ನಡುವೆ ವಿಶ್ವಾಸ ಮರುಸ್ಥಾಪಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಾವು ಕಾರ್ಯಗತರಾಗಿದ್ದು, ಅದಕ್ಕೆ ಕೆಲವು ಸಮಯ ಬೇಕಿದೆ ಎಂದರು. ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕೃಷ್ಣ ಸ್ವಾಮೀನಾಥನ್ ಪ್ರತಿಕ್ರಿಯಿಸಿ ಒಪ್ಪಂದ ಸಂತೋಷವೇ. ಆದರೆ ಭದ್ರತೆ ವಿಚಾರವಾದ ಕಾರಣ ಯಾವುದೇ ನಿರ್ಧಾರ ಸುಲಭವಲ್ಲ ಎಂದಿದ್ದಾರೆ.
ಸಕಾರಾತ್ಮಕ ಪರಿಹಾರ: ಒಪ್ಪಂದಕ್ಕೆ ಚೀನ ಬಣ್ಣನೆ
ಗಲ್ವಾನ್ ಬಿಕ್ಕಟ್ಟು ಪರಿಹಾರಕ್ಕೆ ಗಡಿ ಜಂಟಿ ಗಸ್ತು ತಿರುಗುವ ಬಗೆಗಿನ ಒಪ್ಪಂದವನ್ನು “ಸಕಾರಾತ್ಮಕ ಪರಿಹಾರ’ ಎಂದು ಚೀನ ಬಣ್ಣಿಸಿದೆ. ಅದನ್ನು ಕಾರ್ಯಗತಗೊಳಿಸಲು ಭಾರತದೊಂದಿಗೆ ಕೆಲಸ ಮಾಡುವುದಾಗಿಯೂ ಹೇಳಿದೆ. ಇತ್ತೀಚಿನ ಮಾತುಕತೆಗಳೇ ಇದಕ್ಕೆ ಕಾರಣವೆಂದೂ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ
Gujarat: ನಕಲಿ ಪೊಲೀಸ್ ಆಯ್ತು, ಅರೆಸ್ಟ್ ಆಯ್ತು.. ಈಗ ನಕಲಿ ಕೋರ್ಟ್!
IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ
Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು
Maharashtra; ಚುನಾವಣೆ ಸೀಟು ಹಂಚಿಕೆ: ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಸ್ಥಾನ?
MUST WATCH
ಹೊಸ ಸೇರ್ಪಡೆ
Bengaluru; 27 ವರ್ಷ ಬಳಿಕ ದಾಖಲೆ ವರ್ಷಧಾರೆ!!
Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ
Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ
Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್ ಕುಮಾರ್ ರೈ
Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.