![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jun 29, 2023, 10:38 AM IST
ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.
ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.
ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಟ್ವಿಟರ್ ಮೂಲಕ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.
Greetings on Eid-ul-Adha. May this day bring happiness and prosperity to everyone. May it also uphold the spirit of togetherness and harmony in our society. Eid Mubarak!
— Narendra Modi (@narendramodi) June 29, 2023
ಟ್ವೀಟ್ ಮೂಲಕ ಶುಭ ಕೋರಿರುವ ರಾಷ್ಟ್ರಪತಿ ಮುರ್ಮು ಅವರು, ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದ್ದಾರೆ.
ईद-उज-जुहा के अवसर पर मैं सभी देशवासियों, विशेष रूप से मुस्लिम भाइयों और बहनों को हार्दिक बधाई और शुभकामनाएं देती हूं।
ईद-उज-जुहा प्रेम, त्याग और बलिदान का पवित्र त्योहार है। यह त्योहार हमें त्याग के मार्ग पर चलने और नि:स्वार्थ भाव से मानवता की सेवा करने के लिए प्रेरित करता है।…
— President of India (@rashtrapatibhvn) June 29, 2023
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.