![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 31, 2019, 3:42 PM IST
ಮುಂಬೈ: ಹಿರಿಯ ನಾಯಕ ಏಕ್ ನಾಥ್ ಶಿಂಧೆಯನ್ನು ಶಿವಸೇನಾದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಗುರುವಾರ ಆಯ್ಕೆ ಮಾಡಿದೆ. ಶಿಂಧೆ ಹೆಸರನ್ನು ಆದಿತ್ಯ ಠಾಕ್ರೆ ಪ್ರಸ್ತಾಪಿಸಿರುವುದಾಗಿ ವರದಿ ತಿಳಿಸಿದೆ.
ಶಿಂಧೆ ಪ್ರಸ್ತುತ ಮಹಾರಾಷ್ಟ್ರ ಸರಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು. ಇವರು ಥಾಣೆಯ ಕೋಪ್ರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. 2004, 2009 ಹಾಗೂ 2014ರ ಚುನಾವಣೆಯಲ್ಲಿ ಸತತವಾಗಿ ಮಹಾರಾಷ್ಟ್ರ ವಿಧಾನಸಭೆಗೆ ಆಯ್ಕೆಯಾಗಿದ್ದರು. ಶಿಂಧೆ ಅವರನ್ನು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಶಿವಸೇನಾದ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಎರಡನೇ ಬಾರಿ ಆಯ್ಕೆ ಮಾಡಿದಂತಾಗಿದೆ.
ಇಂದು ಸಂಜೆಯೊಳಗೆ ಶಿಂಧೆ, ಆದಿತ್ಯ ಠಾಕ್ರೆ ಮತ್ತು ಶಿವಸೇನಾದ ಇತರ ಮುಖಂಡರು ಮಹಾರಾಷ್ಟ್ರ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸುವ ಸಾಧ್ಯತೆ ಇದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.