Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಮಾನವೀಯ ನೆಲೆಗಟ್ಟಿನಲ್ಲಿ ಆನೆಗಳನ್ನು ಆಂಧ್ರಕ್ಕೆ ನೀಡಲಾಗುತ್ತಿದೆ...

Team Udayavani, Sep 27, 2024, 2:34 PM IST

1-aane

ವಿಜಯವಾಡ: ಆಂಧ್ರಪ್ರದೇಶದಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ಸಾವು ನೋವು ಸಂಭವಿಸುತ್ತಿದೆ, ರೈತರು ಕಷ್ಟ ಪಟ್ಟು ಬೆಳೆದ ಬೆಳೆಗೆ ಹಾನಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ಕರ್ನಾಟಕದ ದಸರಾ ಆನೆಗಳನ್ನು ಹೊರತು ಪಡಿಸಿ 4 ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಅರಣ್ಯ ಇಲಾಖೆಯ ಸಮನ್ವಯ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂಧ್ರದ ಅರಣ್ಯ ಇಲಾಖೆ ಸಿಬ್ಬಂದಿಗೆ ಮತ್ತು ಮಾವುತರಿಗೆ ಆನೆ ಸೆರೆ ಹಿಡಿಯುವ, ಪಳಗಿಸುವ ಮತ್ತು ಅದನ್ನು ಆನೆ ಕಾರ್ಯಾಚರಣೆಗೆ ಹೇಗೆ ಬಳಸಿಕೊಳ್ಳಬೇಕು ಎಂಬ ಬಗ್ಗೆ ತರಬೇತಿ ನೀಡಲಾಗುವುದು ಎಂದರು.

ದಸರಾ ಆನೆ ಕೊಡುವುದಿಲ್ಲ
ರಾಜ್ಯದ ದಸರಾ ಮಹೋತ್ಸವದಲ್ಲಿ ಭಾಗಿಯಾಗುವ ಆನೆಗಳ ಬಗ್ಗೆ ಜನರಲ್ಲಿ ಭಾವನಾತ್ಮಕ ನಂಟಿರುತ್ತದೆ. ಹೀಗಾಗಿ ದಸರಾದಲ್ಲಿ ಭಾಗಿಯಾದ ಯಾವುದೇ ಆನೆಯನ್ನಾಗಲೀ, ಮುಂಬರುವ ದಸರಾ ಮಹೋತ್ಸವಕ್ಕಾಗಿ ಗುರುತಿಸಲಾದ ಯಾವುದೇ ಕುಮ್ಕಿ ಆನೆಯನ್ನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಟಾಪ್ ನ್ಯೂಸ್

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

1-aane

Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

1-asasa

KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

1-dddd

Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

0447

World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ

crime (2)

Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.