![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 30, 2019, 3:30 PM IST
ಕೋಲ್ಕತಾ: ಸೇನಾ ಕ್ಯಾಂಟೀನ್ ಒಳಗೆ ನುಗ್ಗಿದ ಆನೆ ಟೇಬಲ್, ಕುರ್ಚಿಗಳನ್ನು ಎಸೆದಿರುವ ಘಟನೆ ಪಶ್ಚಿಮಬಂಗಾಳದ ಹಾಸಿಮಾರಾದಲ್ಲಿ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ನೇರವಾಗಿ ಸೇನಾ ಕ್ಯಾಂಟಿನ್ ಒಳನುಗ್ಗಿದ ಆನೆ ಪ್ಲಾಸ್ಟಿಕ್ ಟೇಬಲ್, ಕುರ್ಚಿಯನ್ನು ಎತ್ತಿ ಎಸೆದಿತ್ತು. ನಂತರ ಆನೆ ಒಳನುಗ್ಗುತ್ತಿರುವುದನ್ನು ಗಮನಿಸಿದ ಸಿಬ್ಬಂದಿಯೊಬ್ಬರು ಬೆಂಕಿಯ ದೊನ್ನೆ ಹಿಡಿದು ಮುನ್ನುಗ್ಗಿದ್ದರು. ಬೆಂಕಿಯನ್ನು ಕಂಡು ಹೆದರಿದ ಆನೆ ಹೊರಗೆ ಓಡಿಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಸಿಬ್ಬಂದಿ ಬೆಂಕಿಯ ದೊನ್ನೆ ಹಿಡಿದು ಆನೆಯನ್ನು ಸೇನಾ ಕ್ಯಾಂಟಿನ್ ಆವರಣದ ಹೊರಗೆ ಓಡಿಸಿರುವುದಾಗಿ ವರದಿ ತಿಳಿಸಿದೆ. ಚಿಲಾಪಾಟಾ ಅರಣ್ಯ ಹಾಸಿಮರಾ ಆರ್ಮಿಯ ಸೇನಾ ಕ್ಯಾಂಟೀನ್ ಸಮೀಪದಲ್ಲಿಯೇ ಇದೆ. ಇದರ ಪರಿಣಾಮ ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗಿ ಬರುತ್ತಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಸಿಮಾರಾದಿಂದ ಭೂತಾನ್ ಕೇವಲ 15 ಕಿಲೋ ಮೀಟರ್ ದೂರದಲ್ಲಿದೆ.
From back home today. The jumbo just walked into the Hashimara Army Canteen… and it was complete madness. pic.twitter.com/4v8sgPjSbh
— Ananya Bhattacharya (@ananya116) November 30, 2019
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.