![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 11, 2021, 8:57 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಫಿಯಾನ್ ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆಗೈದಿವೆ.
ದಕ್ಷಿಣ ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಹಡಿಪೋರಾ ಪ್ರದೇಶದಲ್ಲಿ ಶನಿವಾರದಿಂದ ಈ ಕಾರ್ಯಾಚರಣೆ ಮುಂದುವರಿದಿದೆ. ಶನಿವಾರ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ರಾತ್ರಿಯೂ ಕಾರ್ಯಾಚರಣೆ ಮುಂದುವರಿದು ಮತ್ತಿಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ.
ಇದನ್ನೂ ಓದಿ:ನಕಲಿ ಸ್ವ್ಯಾಬ್ ಟೆಸ್ಟ್: ಗಂಟಲು ದ್ರವ ಬದಲು ಖಾಲಿ ಕಡ್ಡಿ ತುಂಬಿಸಿದ್ರು! ವಿಡಿಯೋ ವೈರಲ್
ಉಗ್ರಗಾಮಿ ಸಂಘಟನೆಗೆ ಹೊಸದಾಗಿ ಸೇರಿದ ಯುವಕರನ್ನು ಎನ್ ಕೌಂಟರ್ ಆರಂಭದಲ್ಲಿ ಶರಣಾಗುವಂತೆ ಭದ್ರತಾ ಪಡೆಗಳು ಕೇಳಿಕೊಂಡರು. ಒಬ್ಬ ಉಗ್ರನ ಪೋಷಕರು ಕೂಡ ಮನವಿ ಮಾಡಿಕೊಂಡಿದ್ದರೂ ಆತ ಯಾರ ಮಾತನ್ನೂ ಕೇಳಲಿಲ್ಲ, ಬೇರೆ ಉಗ್ರರು ಆತನನ್ನು ಶರಣಾಗಲು ಬಿಡಲಿಲ್ಲ, ಹೀಗಾಗಿ ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಗುರುವಾರ ಶೋಫಿಯಾನ್ ನಡೆದ ಎನ್ ಕೌಂಟರ್ ನಲ್ಲಿ ಮೂರು ಉಗ್ರರನ್ನು ಕೊಲ್ಲಲಾಗಿತ್ತು.
ಇದನ್ನೂ ಓದಿ: ರಾಜ್ಯದಲ್ಲೂ ತೆಲಂಗಾಣ ಮಾದರಿ ಕ್ರಮ : ಖಾಯಂ ನೌಕರರಿಗೂ “ವಜಾ’ ಶಿಕ್ಷೆ?
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.