![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jul 4, 2020, 4:11 PM IST
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದೆ. ಎನ್ ಕೌಂಟರ್ ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್, ಸಿಆರ್ ಪಿಎಫ್ ಜವಾನರು ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎನ್ ಕೌಂಟರ್ ಮುಂದುವರಿದಿದೆ.
ಕುಲ್ಗಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಅರ್ರೇಹ್ ಗ್ರಾಮದಲ್ಲಿ ಈ ಎನ್ ಕೌಂಟರ್ ನಡೆಯುತ್ತಿದ್ದು, ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ್ದು, ನಂತರ ಭದ್ರತಾ ಪಡೆಗಳು ತಿರುಗೇಟು ನೀಡಿವೆ ಎನ್ನಲಾಗಿದೆ.
ಓರ್ವ ಓರ್ವನನ್ನು ಹತ್ಯೆ ಮಾಡಲಾಗಿದ್ದು, ಆತನ ಗುರುತು ಪತ್ತೆಯಾಗಿಲ್ಲ. ಇಬ್ಬರು ಯೋಧರಿಗೆ ಗಾಯಗಳಾಗಿದೆ. ಇನ್ನೂ ಎರಡರಿಂದ ಮೂರು ಉಗ್ರರು ಅಡಗಿರುವ ಶಂಕೆಯಿದ್ದು, ಭದ್ರತಾ ಪಡೆಗಳು ಗ್ರಾಮವನ್ನು ಸುತ್ತುವರಿದು ಕಾರ್ಯಾಚರಣೆ ನಡೆಸುತ್ತಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.