![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 25, 2021, 12:06 PM IST
ಮುಲುಗು (ತೆಲಂಗಾಣ): ಚತ್ತೀಸ್ ಗಢ್ ಮತ್ತು ತೆಲಂಗಾಣ ಗಡಿ ಭಾಗದ ಮುಲುಗು ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರು ಮೂವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆ.
ಸೋಮವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆದಿದೆ. ನಕ್ಸಲ್ ನಿಗ್ರಹ ಕಾರ್ಯಪಡೆ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೆರುರು ಠಾಣೆಯ ವ್ಯಾಪ್ತಿಯಲ್ಲಿ ನಡೆದಂತ ಈ ಗುಂಡಿನ ಚಕಮಕಿಯಲ್ಲಿ, ಮೂವರು ನಕ್ಸಲರನ್ನು ಹೊಡೆದುರುಳಿಸಲಾಗಿದೆ. ಮೃತ ನಕ್ಸಲರಿಂದ ಎಸ್ ಎಲ್ ಆರ್ ಮತ್ತು ಎಕೆ-47 ರೈಫಲ್ಸ್ ವಶ ಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಪಾಕ್ ವಿರುದ್ಧ ಟೀಂ ಇಂಡಿಯಾ ಸೋಲಲು ಕಾರಣವೇನು? ತಂಡದ ಆಯ್ಕೆಯಲ್ಲಿ ಎಡವಿದರೆ ವಿರಾಟ್?
ಎನ್ ಕೌಂಟರ್ ಗೆ ಬಲಿಯಾದಂತವರು ಮಾವೋವಾದಿಗಳು. ಇವರೆಲ್ಲ ನಕ್ಸಲರ ಪ್ರಮುಖ ನಾಯಕರಾಗಿದ್ದಾರೆ. ಕೆಲವು ನಕ್ಸಲರನ್ನು ಬಂಧಿಸಲಾಗಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ಎಎಸ್ ಪಿ ಗೌಶ್ ಆಲಂ ತಿಳಿಸಿದ್ದಾರೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.