![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 25, 2019, 12:38 PM IST
ಮುಜಾಫರ್ನಗರ್ (ಉತ್ತರ ಪ್ರದೇಶ) : 2 ಡಜನ್ಗಳಿಗೂ ಹೆಚ್ಚು ಪ್ರಕರಣಗಳನ್ನು ಹೊಂದಿದ್ದ ಕ್ರಿಮಿನಲ್ ಆರೋಪಿಯೊಬ್ಬನನ್ನು ಎಸ್ಟಿಎಫ್ ಪೊಲೀಸರು ಎನ್ಕೌಂಟರ್ನಲ್ಲಿ ಹತ್ಯೆಗೈದ ಘಟನೆ ಬುಧವಾರ ಮೀರಾಪುರ್ನಲ್ಲಿ ನಡೆದಿದೆ.
ಹತ್ಯೆಗೀಡಾದ ಆರೋಪಿ ಆದೇಶ್ ಎನ್ನುವವನಾಗಿದ್ದು, ಈತನ ಮೇಲೆ 1 ಲಕ್ಷ ರೂಪಾಯಿ ಇನಾಮನ್ನು ಪೊಲೀಸ್ ಇಲಾಖೆ ಘೋಷಿಸಿತ್ತು.
ಕುಖ್ಯಾತ ಕ್ರಿಮಿನಲ್ ಮುನ್ನಾ ಭಜರಂಗಿಯನ್ನು ಸಹಕೈದಿ ಗುಂಡಿಟ್ಟು ಹತ್ಯೆ ಮಾಡಿದ ವೇಳೆ ದೇಶ್ ಬಾಘಪತ್ ಜೈಲಿನಲ್ಲಿ ಕೈದಿಯಾಗಿದ್ದ ಎಂದು ಎಸ್ಟಿಎಫ್ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.