![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 29, 2019, 11:47 AM IST
ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಹಾಗೂ ಕುಪ್ವಾರಾ ಜಿಲ್ಲೆಗಳಲ್ಲಿ ಗುರುವಾರ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದೆ.
ಶೋಪಿಯನ್ನ ಯವ್ರಾನ್ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಪುಲ್ವಾಮಾದವರಾದ ಸಾಜದ್ ಖಾಂಡೆ, ಅಕಿಬ್ ಅಹ್ಮದ್ ದರ್ ಹಾಗೂ ಬಷಾರತ್ ಅಹ್ಮದ್ ಮಿರ್ ಎಂಬ ಮೂವರು ಉಗ್ರರು ಹತರಾದರು.
ಇನ್ನು, ಕುಪ್ವಾರಾದ ಹಂದ್ವಾರಾದಲ್ಲಿ ನಡೆದ ಮತ್ತೂಂದು ಗುಂಡಿನ ಚಕಮಕಿಯಲ್ಲಿ ಮತ್ತೂಬ್ಬ ಉಗ್ರ ಅಸುನೀಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ, ಆತನ ಬಗ್ಗೆ ಮಾಹಿತಿ ನೀಡಿಲ್ಲ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.