![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jul 10, 2022, 10:10 PM IST
ನವದೆಹಲಿ: ಉತ್ತರಾಖಂಡದ ಹರಿದ್ವಾರದಲ್ಲಿರುವ ಮಾನಸ ದೇವಿ ದೇಗುಲದ ಸಂಕೀರ್ಣದ ಸುತ್ತಲಿನ ಪ್ರದೇಶಗಳಲ್ಲಿ ಅತಿಕ್ರಮಣ ಮಾಡಿಕೊಳ್ಳಲಾಗಿರುವ ಕಟ್ಟಡಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಹರಿದ್ವಾರದ ಆಡಳಿತಕ್ಕೆ ಸೂಚಿಸಿದ್ದಾರೆ.
ಈ ಪ್ರದೇಶದಲ್ಲಿನ ಅತಿಕ್ರಮಣದಿಂದಾಗಿ ದೇಗುಲದ ಬಳಿ ತ್ಯಾಜ್ಯ ವಿಲೇವಾರಿ ಇಲ್ಲವಾಗಿದೆ. ಸ್ವತ್ಛತೆಯ ದೃಷ್ಟಿಯಿಂದ ಅತಿಕ್ರಮಣ ತಡೆ ಅವಶ್ಯವೆಂದು ಮಂಡಳಿ ತಯಾರಿಸಿರುವ ಸಮಿತಿಯು ವರದಿ ಕೊಟ್ಟಿದೆ. ಅದೇ ಹಿನ್ನೆಲೆ ಇಂತಹ ಸೂಚನೆ ನೀಡಲಾಗಿದೆ.
ಸ್ಥಳದಲ್ಲಿರುವ ನೈಸರ್ಗಿಕ ಜಲ ಮೂಲಗಳನ್ನು ಅತಿಕ್ರಮಗಳಿಂದ ಕಾಪಾಡಿಕೊಳ್ಳಬೇಕೆಂದು ಸೂಚನೆಯಲ್ಲಿ ತಿಳಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.