![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 24, 2022, 10:26 PM IST
ನವದೆಹಲಿ: ದೇಶದಲ್ಲಿ ಹಣದುಬ್ಬರದಿಂದ ಆಹಾರ ಧಾನ್ಯಗಳ ಬೆಲೆ ಹೆಚ್ಚಾಗಿದ್ದು ಈವೆರಡರ ನಂಟಿನ ಬಗ್ಗೆ ಗಂಭೀರವಾಗಿ ಆಲೋಚಿಸುವ ತುರ್ತು ಅವಶ್ಯಕತೆಯಿದೆ ಎಂದು ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ಅಭಿಪ್ರಾಯಪಟ್ಟಿದ್ದಾರೆ.
ಕೃಷಿ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು ಜೀವನಕ್ಕೆ ಅತ್ಯಗತ್ಯವಾಗಿ ಬೇಕಿರುವ ಸಾಮಗ್ರಿಗಳು ಕೈಗೆಟಕುವ ಬೆಲೆಯಲ್ಲಿ ಎಲ್ಲರಿಗೂ ಸಿಗುವಂತಾದರೆ ರೈತರ ಬವಣೆಗೆ ಪರಿಹಾರ ಸಿಗಬಹುದು ಎಂದರು. ಈ ಎರಡರ ನಡುವಿನ ನಂಟಿನ ಬಗ್ಗೆ ಸರ್ಕಾರ ತೀವ್ರವಾಗಿ ಆಲೋಚಿಸಬೇಕಿದೆ ಎಂದು ತಿಳಿಸಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.