![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 24, 2019, 4:17 PM IST
ಮುಂಬಯಿ: ಲೋಕಸಭಾ ಚುನಾವಣೆಯಲ್ಲಿ ವಿಪಕ್ಷಗಳ ಸೋಲಿಗೆ ತಾನು ಎಲೆಕ್ಟ್ರಾನಿಕ್ಮತ ಯಂತ್ರಗಳನ್ನು (ಇವಿಎಂ) ದೂಷಿಸುವುದಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ನುಡಿದಿ
ದ್ದಾರೆ. ಅಲ್ಲದೆ, ಈ ಜನಾದೇಶವನ್ನು ತಾನು ಹೃದಯ ಪೂರ್ವಕವಾಗಿ ಒಪ್ಪಿಕೊಂಡಿದ್ದೇನೆ ಎಂದಿದ್ದಾರೆ.
ಗಮನಾರ್ಹ ಅಂಶವೆಂದರೆ, ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಮೊದಲು ಎ®ಸಿಪಿ ಇತರ ವಿಪಕ್ಷಗಳೊಂದಿಗೆ ಸೇರಿಕೊಂಡು ಇವಿಎಂ ತಿರುಚು ವಿಕೆಯ ಸಾಧ್ಯತೆಗಳ ಬಗ್ಗೆ ಪದೇ ಪದೇ ಕಳವಳ ವ್ಯಕ್ತಪಡಿ ಸಿತ್ತು. ಬಿಜೆಪಿ ಕೆಲವು ರಾಜ್ಯಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಬಹುದೆಂದು ವಿಪಕ್ಷಗಳು ಮೊದಲೇ ನಿರೀಕ್ಷಿಸಿದ್ದವು, ಆದರೆ ದೇಶದಾದ್ಯಂತ ಇಷ್ಟು ದೊಡ್ಡ ಗೆಲುವನ್ನು ನಿರೀಕ್ಷಿಸಿರಲಿಲ್ಲ ಎಂದು ಪವಾರ್ ಹೇಳಿದರು.
ಇವಿಎಂಗಳ ಕಾರ್ಯನಿರ್ವಹಣೆ ಬಗ್ಗೆ ಸಂದೇಹಗಳು ಬೆಳೆದಿರುವುದು ಮಾತ್ರ ನಿಜ. ಆದರೆ ಫಲಿತಾಂಶಗಳು ಹೊರಬಿದ್ದಿರುವುದರಿಂದ ತಾನು ಈಗ ಯಂತ್ರಗಳನ್ನು ದೂಷಿಸಲು ಇಷ್ಟಪಡುವುದಿಲ್ಲ, ತೀರ್ಪು ಹೊರಬಿದ್ದ ಬಳಿಕ ಅದನ್ನು ಹೃತೂ³ರ್ವಕವಾಗಿ ಒಪ್ಪಿಕೊಳ್ಳಬೇಕು ಮತ್ತು ನಾನು ಅದನ್ನು ಹೃತೂ³ರ್ವಕವಾಗಿ ಒಪ್ಪುತ್ತೇನೆ ಎಂದವರು ಇಲ್ಲಿ ಸುದ್ದಿಗಾರರೊಂದಿಗೆ ಹೇಳಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.