Threats: ದೇಶಾದ್ಯಂತ ಸಿಆರ್‌ಪಿಎಫ್ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ


Team Udayavani, Oct 22, 2024, 10:14 PM IST

Fake bomb threats to CRPF schools across the country

ನವದೆಹಲಿ: ದೆಹಲಿ ಮತ್ತು ಹೈದರಾಬಾದ್‌ ದೇಶದ ಕೆಲವು ಭಾಗಗಳಲ್ಲಿರುವ ಸಿಆರ್‌ಪಿಎಫ್ ಶಾಲೆಗಳನ್ನು ಸುಧಾರಿತ ಸ್ಫೋಟಕಗಳನ್ನು ಬಳಸಿ ನ್ಪೋಟಿಸಲಾಗುವುದು ಎಂದು ಹುಸಿ ಬಾಂಬ್‌ ಬೆದರಿಕೆ ಹಾಕಲಾಗಿದೆ.

ಸೋಮವಾರ ರಾತ್ರಿ ಈ ಬೆದರಿಕೆ ಇಮೇಲ್‌ ಕಳುಹಿಸಲಾಗಿತ್ತು.  ದೆಹಲಿಯ ರೋಹಿಣಿ ಮತ್ತು ದ್ವಾರಕಾ ಹಾಗೂ ಹೈದರಾಬಾದ್‌ನ ಮೆಡcಲ್‌ನ ಶಾಲೆಗಳಿಗೆ ಇ-ಮೇಲ್‌ ರವಾನೆಯಾಗಿತ್ತು. ಹೀಗಾಗಿ, ಎಲ್ಲೆಡೆ ತೀವ್ರ ತಪಾಸಣೆ ನಡೆಸಲಾಗಿದೆ. ಬಳಿಕ ಬೆದರಿಕೆ ಹುಸಿ ಎಂದು ಖಚಿತಪಡಿಸಿಕೊಳ್ಳಲಾಗಿದೆ. ಹೀಗಾಗಿ, ಮಂಗಳವಾರ ಶಾಲೆಗಳು ನಿರಾತಂಕವಾಗಿ ಕಾರ್ಯನಿರ್ವಹಿಸಿದವು.

ದೆಹಲಿಯ ರೋಹಿಣಿಯಲ್ಲಿರುವ ಸಿಆರ್‌ಪಿಎಫ್ ಶಾಲೆಯ ಬಳಿ ಭಾನುವಾರ ಸ್ಫೋಟ ಸಂಭವಿಸಿದ ಬಳಿಕ ಈ ಬೆಳವಣಿಗೆ ಉಂಟಾಗಿದೆ.

ಟಾಪ್ ನ್ಯೂಸ್

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

BY Election: ಸಂಡೂರು ಬಂಡಾಯ ಶಮನ ಮಾಡಿದ ಜನಾರ್ದನ ರೆಡ್ಡಿ

BY Election: ಸಂಡೂರು ಬಂಡಾಯ ಶಮನ ಮಾಡಿದ ಜನಾರ್ದನ ರೆಡ್ಡಿ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Rain: 25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

ಹಾಸನದಲ್ಲೂ ಮೂವರು ಬಾಂಗ್ಲಾ ವಲಸಿಗರ ಬಂಧನ

Hassan: ಮೂವರು ಬಾಂಗ್ಲಾ ವಲಸಿಗರ ಬಂಧನ

leopard

Mulky: ಮತ್ತೆ ಚಿರತೆ ಸಂಚಾರ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

He is Karunanidhi’s grandson, not apologizing for Sanatana controversy: Udayanidhi

Santana row: ಸನಾತನ ವಿವಾದಕ್ಕೆ ತಾನು ಕರುಣಾನಿಧಿ ಮೊಮ್ಮಗ, ಕ್ಷಮೆ ಕೇಳಲ್ಲ: ಉದಯನಿಧಿ

Police have discovered a new branch of Lashkar in Kashmir

Jammu Kashmir: ಲಷ್ಕರ್‌ನ ಹೊಸ ಶಾಖೆ ಪತ್ತೆ ಹಚ್ಚಿದ ಪೊಲೀಸರು

Fake bomb threat call for 50 flights in one day!

Threat Call; ಒಂದೇ ದಿನ 50 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ!

Agriculture Minister Shivraj Chouhan to the budget announcement implementation committee

ಬಜೆಟ್‌ ಘೋಷಣೆ ಅನುಷ್ಠಾನ ಸಮಿತಿಗೆ ಕೃಷಿ ಸಚಿವ ಶಿವರಾಜ್‌ ಚೌಹಾಣ್‌

Many leaders left BJP and joined JMM

Jharkhand: ಬಿಜೆಪಿ ತೊರೆದು ಜೆಎಂಎಂ ಸೇರಿದ ಹಲವು ನಾಯಕರು!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

Caste census: ವೀರಶೈವ-ಲಿಂಗಾಯತ ಒಬಿಸಿ ಸೇರ್ಪಡೆಗೆ ಒತ್ತಾಯ

BY Election: ಸಂಡೂರು ಬಂಡಾಯ ಶಮನ ಮಾಡಿದ ಜನಾರ್ದನ ರೆಡ್ಡಿ

BY Election: ಸಂಡೂರು ಬಂಡಾಯ ಶಮನ ಮಾಡಿದ ಜನಾರ್ದನ ರೆಡ್ಡಿ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

ಶೀಘ್ರ ಕನ್ನಡ ಕಸ್ತೂರಿ ತಂತ್ರಾಂಶ ಲೋಕಾರ್ಪಣೆ: ಡಾ| ಬಿಳಿಮಲೆ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

Heavy rains: ಮಳೆಯಬ್ಬರಕ್ಕೆ ಜನಜೀವನ ತತ್ತರ, ಅಪಾರ ಬೆಳೆ ಹಾನಿ, ನಷ್ಟ

25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Rain: 25 ಸಾವಿರ ಎಕರೆ ಬೆಳೆ ನಷ್ಟ ಮಾಹಿತಿ: ಚಲುವರಾಯಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.