Hyderabad: ಟಿವಿ ನಿರೂಪಕನನ್ನೇ ಅಪಹರಿಸಿ ಮದುವೆಯಾಗಲು ಯತ್ನಿಸಿದ ಯುವತಿ, ಮುಂದಾಗಿದ್ದೇ ಬೇರೆ


Team Udayavani, Feb 24, 2024, 10:22 AM IST

Hyderabad: ಟಿವಿ ನಿರೂಪಕನನ್ನೇ ಅಪಹರಿಸಿ ಮದುವೆಯಾಗಲು ಯತ್ನಿಸಿದ ಯುವತಿ, ಮುಂದಾಗಿದ್ದೇ ಬೇರೆ

ಹೈದರಾಬಾದ್: ಹೈದರಾಬಾದ್ ನಲ್ಲಿ ಅಚ್ಚರಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ಟಿವಿ ಆಂಕರ್ ಅನ್ನು ಉದ್ಯಮಿ ಯುವತಿಯೊಬ್ಬಳು ಅಪಹರಿಸಿ ಇದೀಗ ಪೊಲೀಸರ ಅತಿಥಿಯಾದ ಘಟನೆಯೊಂದು ಹೈದರಾಬಾದ್ ನಲ್ಲಿ ನಡೆದಿದೆ.

ಬಂಧಿತ ಯುವತಿಯನ್ನು ಭೋಗಿರೆಡ್ಡಿ ತ್ರಿಶಾ ಎಂದು ಗುರುತಿಸಲಾಗಿದ್ದು, ಅವರು ಐದು ಸ್ಟಾರ್ಟಪ್ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದಾರೆ ಎನ್ನಲಾಗಿದೆ.

ಏನಿದು ಪ್ರಕರಣ: ಭೋಗಿರೆಡ್ಡಿ ತ್ರಿಶಾ ಅವರು ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಟಿವಿ ಮ್ಯೂಸಿಕ್ ಚಾನೆಲ್ ಆಂಕರ್ ಪ್ರಣವ್ ಅವರ ಪ್ರೊಫೈಲ್ ಅನ್ನು ನೋಡಿದ್ದಾರೆ ಬಳಿಕ ಮದುವೆಯ ಪ್ರಸ್ತಾಪ ಇಟ್ಟಿದ್ದಾರೆ ಇದಕ್ಕೆ ಆ ಕಡೆಯಿಂದ ಒಪ್ಪಿಗೆಯೂ ಸಿಕ್ಕಿದೆ ಇದಾದ ಬಳಿಕ ಇಬ್ಬರೂ ಚಾಟ್ ಮಾಡಲು ಆರಂಭಿಸಿದ್ದಾರೆ ಆದರೆ ಅದೆಷ್ಟೋ ತಿಂಗಳುಗಳು ಕಳೆದ ಬಳಿಕ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಪರಿಚಯವಾದ ಪ್ರಣವ್ ನಿಜವಾದ ವ್ಯಕ್ತಿ ಆಗಿರಲಿಲ್ಲ ಬದಲಿಗೆ ಆತ ಬೇರೆ ಯಾರೋ ವ್ಯಕ್ತಿಯಾಗಿದ್ದಾನೆ ಆದರೆ ಆತ ತನ್ನ ಪ್ರೊಫೈಲ್ ಫೋಟೋ ಬಳಸುವ ಬದಲು ಟಿವಿ ನಿರೂಪಕ ಪ್ರಣವ್ ಫೋಟೋ ಬಳಸಿಕೊಂಡಿದ್ದಾನೆ ಈ ವಿಚಾರ ಗೊತ್ತಾಗುತ್ತಿದ್ದಂತೆ ಮಹಿಳೆ ನಿಜವಾದ ಪ್ರಣವ್ ಅವರ ಮೊಬೈಲ್ ನಂಬರ್ ಪಡೆದು ಕರೆ ಮಾಡಿ ಈ ವಿಚಾರ ಹೇಳಿಕೊಂಡಿದ್ದಾರೆ ಆದರೆ ಯುವತಿಯ ಮದುವೆಯ ವಿಚಾರವನ್ನು ಟಿವಿ ನಿರೂಪಕ ತಿರಸ್ಕರಿಸಿದ್ದಾನೆ ಇದರಿಂದ ಮನನೊಂದ ಯುವತಿ ಪ್ರಣವ್ ನನ್ನು ಅಪಹರಣ ಮಾಡಲು ನಿರ್ಧರಿಸಿದ್ದಾಳೆ ಅದಕ್ಕಾಗಿ ತ್ರಿಷಾ ತನ್ನ ಸ್ನೇಹಿತರ ಸಹಾಯವನ್ನು ಪಡೆದು ಪ್ರಣವ್ ನನ್ನು ಅಪಹರಣ ಮಾಡಿದ್ದಾಳೆ ಈ ವೇಳೆ ಹೇಗೋ ಅಪಹರಣಕಾರರಿಂದ ತಪ್ಪಿಸಿಕೊಂಡ ಪ್ರಣವ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಪ್ರಣವ್ ಮಾಹಿತಿಯನ್ನು ಪಡೆದ ಪೊಲೀಸರು ಯುವತಿ ಹಾಗೂ ಆಕೆಯ ಜೊತೆಗಿದ್ದ ಇತರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ತಾನು ಮ್ಯಾಟ್ರಿಮೋನಿಯಲ್ ವೆಬ್ ಸೈಟ್ ನಲ್ಲಿ ಪ್ರಣವ್ ಪ್ರೊಫೈಲ್ ನೋಡಿ ಮದುವೆಯ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದಾಳೆ ಆದರೆ ಬಳಿಕ ಗೊತ್ತಾಯಿತು ಇದು ಪ್ರಣವ್ ಅಲ್ಲ ಬೇರೆ ಯಾರೋ ಎಂಬುದು ಆದರೆ ತಾನು ಪ್ರಣವ್ ನನ್ನೇ ಮದುವೆಯಾಗಲು ನಿರ್ಧರಿಸಿದ ಕಾರಣ ಆತನ ಬಳಿ ಇದ್ದ ವಿಚಾರ ಹೇಳಿಕೊಂಡಿದ್ದು ಇದಕ್ಕೆ ಪ್ರಣವ್ ಒಪ್ಪದೇ ಇದ್ದಾಗ ಅಪಹರಿಸಿ ಮಾಡುವುಯಾಗುವ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿಕೊಂಡಿದ್ದಾಳೆ.

ಅಷ್ಟು ಮಾತ್ರವಲ್ಲಕೆ ಆತನ ಚಲನವಲನ ಪತ್ತೆಹಚ್ಚಲು ಟಿವಿ ಆ್ಯಂಕರ್‌ನ ಕಾರಿಗೆ ಯುವತಿ ಟ್ರ್ಯಾಕಿಂಗ್ ಸಾಧನವನ್ನು ಅಳವಡಿಸಿ ಆತನನ್ನು ಹಿಂಬಾಲಿಸಲು ಮತ್ತು ಆತನ ಚಟುವಟಿಕೆಗಳ ಮೇಲೆ ನಿಗಾ ಇರಿಸಿದ್ದಳು ಎಂದು ಪೋಲೀಸರ ತನಿಖೆ ವೇಳೆ ವಿಚಾರ ಹೊರ ಬಂದಿದೆ.

ಇದನ್ನೂ ಓದಿ: Manipura ವಿಶ್ವವಿದ್ಯಾನಿಲಯದ ಆವರಣದಲ್ಲಿ ಭಾರೀ ಸ್ಫೋಟ; ಓರ್ವ ಮೃತ್ಯು, ಇನ್ನೋರ್ವ ಗಂಭೀರ

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Mother-in-law gives HIV injection to daughter-in-law for not giving much dowry

ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್‌ ನೀಡಿದ ಅತ್ತೆ ಮಾವ

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

delhi

Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.