![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
ನೂತನ ಕೃಷಿ ಕಾಯ್ದೆ: ಜನವರಿ 4ರ ಮಾತುಕತೆ ವಿಫಲಗೊಂಡರೆ ಟ್ರ್ಯಾಕ್ಟರ್ ರಾಲಿ: ರೈತ ಸಂಘಟನೆ
ಪಾಲ್ವಾಲ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ರಾಲಿ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ.
Team Udayavani, Jan 2, 2021, 11:40 AM IST
![ನೂತನ ಕೃಷಿ ಕಾಯ್ದೆ: ಜನವರಿ 4ರ ಮಾತುಕತೆ ವಿಫಲಗೊಂಡರೆ ಟ್ರ್ಯಾಕ್ಟರ್ ರಾಲಿ: ರೈತ ಸಂಘಟನೆ](https://www.udayavani.com/wp-content/uploads/2021/01/Tractor-rally-620x392.jpg)
ನವದೆಹಲಿ:ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆ ಹಾಗೂ ಬೇಡಿಕೆ ಈಡೇರಿಕೆ ಕುರಿತು ಕೇಂದ್ರ ಸರ್ಕಾರ ಜತೆಗೆ ಜನವರಿ 4ರಂದು ನಡೆಯಲಿರುವ ಮಾತುಕತೆ ವಿಫಲಗೊಂಡರೆ ಮುಂದಿನ ಹಂತದಲ್ಲಿ ಟ್ರ್ಯಾಕ್ಟರ್ ರಾಲಿ ನಡೆಸಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳು ಶನಿವಾರ(ಜನವರಿ 2) ತಿಳಿಸಿದೆ.
ಒಂದು ವೇಳೆ ಜನವರಿ 4ರ ಮಾತುಕತೆ ವಿಫಲಗೊಂಡರೆ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ರೈತ ಸಂಘಟನೆಗಳು ಹೇಳಿವೆ. ಸಂಯುಕ್ತ ಕಿಸಾನ್ ಮೋರ್ಚಾ(ಎಸ್ ಕೆಎಂ) ರೈತ ಸಂಘಟನೆ ಶುಕ್ರವಾರ(ಜ.1) ಸಿಂಘು ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರನ್ನು ಭೇಟಿಯಾಗಿ ಒಂದು ವೇಳೆ ಕೇಂದ್ರ ಸರ್ಕಾರದ ಜತೆಗಿನ ಮಾತುಕತೆ ವಿಫಲಗೊಂಡರೆ ಜನವರಿ 6ರಂದು ಕುಂಡ್ಲಿ ಮನೇಸರ್ ಪಾಲ್ವಾಲ್ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಟ್ರ್ಯಾಕ್ಟರ್ ರಾಲಿ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ.
ಮಾತುಕತೆ ನಂತರ ಪ್ರಕಟಣೆ ನೀಡಿರುವ ಸಂಘಟನೆ, 6ನೇ ಸುತ್ತಿನ ಮಾತುಕತೆಯಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ ದೆಹಲಿಗೆ ತೆರಳುವ ಶಹಜಹಾನ್ ಪುರ್ ಗಡಿಯನ್ನು ಬಂದ್ ಮಾಡಿ, ಜನವರಿ 6ರಿಂದ 20ರವರೆಗೆ ದೇಶ್ ಜಾಗೃತಿ ಅಭಿಯಾನ ನಡೆಸುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ](https://www.udayavani.com/wp-content/uploads/2024/07/3-8-150x90.jpg)
Hit & run: ದಂಪತಿಗೆ ಢಿಕ್ಕಿ ಹೊಡೆದ ಬಿಎಂಡಬ್ಲ್ಯು ಕಾರು; ಪತ್ನಿ ಸಾವು, ಪತಿಗೆ ಗಾಯ
![rahul gandhi](https://www.udayavani.com/wp-content/uploads/2024/07/rahul-8-150x83.jpg)
LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ
![terror attack on Army camp in Jammu and Kashmir’s Rajouri](https://www.udayavani.com/wp-content/uploads/2024/07/rajuori-150x83.jpg)
Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ
![Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!](https://www.udayavani.com/wp-content/uploads/2024/07/himachala-150x91.jpg)
Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್!
MUST WATCH
ಹೊಸ ಸೇರ್ಪಡೆ
![ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್](https://www.udayavani.com/wp-content/uploads/2024/07/dev-150x83.jpg)
Chikmagalur; ದೇವರಮನೆ ಗುಡ್ಡದಲ್ಲಿ ಪ್ರವಾಸಿಗರ ದಂಡು; ಟ್ರಾಫಿಕ್ ನಲ್ಲಿ ಸಿಲುಕಿದ ಟೂರಿಸ್ಟ್
![Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ](https://www.udayavani.com/wp-content/uploads/2024/07/5-7-150x90.jpg)
Jaipur: ರಸ್ತೆ ಮಧ್ಯೆ ಕಾರು ಅಡ್ಡಗಟ್ಟಿ ಮೂವರು ಯೂಟ್ಯೂಬರ್ಗಳ ಅಪಹರಣ
![7-yellapura](https://www.udayavani.com/wp-content/uploads/2024/07/7-yellapura-150x90.jpg)
Yellapura: ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ; ತಪ್ಪಿದ ಅನಾಹುತ
![belagavi](https://www.udayavani.com/wp-content/uploads/2024/07/belagavi-150x90.jpg)
Belagavi; ಮಳೆಯ ನಡುವೆಯೂ ವಿವಾದಿತ ಕಳಸಾ ನಾಲಾ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
![Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ](https://www.udayavani.com/wp-content/uploads/2024/07/sahitya-150x83.jpg)
Kalaburagi; ವ್ಯಕ್ತಿತ್ವ ನಿರ್ಮಾಣ ದಾಸ ಸಾಹಿತ್ಯದ ಧ್ಯೇಯ: ಡಾ.ಅಗ್ನಿಹೋತ್ರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.