![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Mar 8, 2018, 4:49 PM IST
ಬೆರಾಂಪುರ, ಒಡಿಶಾ : ಫಾಸ್ಟ್ ಫುಡ್ ಅಂಗಡಿ ಮಾಲಕನನ್ನು ಅಪರಿಚಿತ ವ್ಯಕ್ತಿಗಳು ಗಂಜಾಂ ಜಿಲ್ಲೆಯ ದುಮಕುಂಪಾ ಗ್ರಾಮದಲ್ಲಿ ಗುಂಡಿಕ್ಕಿ ಸಾಯಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
19ರ ಹರೆಯದ ಪೂರ್ಣ ಚಂದ್ರ ಮಿಶ್ರಾ ಅವರ ಮೃತ ದೇಹ ಆತನ ಗ್ರಾಮದ ಕೊಳದ ಸಮೀಪ ಪತ್ತೆಯಾಯಿತೆಂದು ಪೊಲೀಸರು ಹೇಳಿದ್ದಾರೆ. ಮೃತ ದೇಹದ ಸಮೀಪವೇ ಹತ್ಯೆಗೆ ಬಳಸಲಾಗಿದ್ದ ಸಿಂಗಲ್ ಶಾಟ್ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದೆ.
ಈ ಹತ್ಯೆಗೆ ಯಾವುದೋ ಪೂರ್ವ ದ್ವೇಷ ಕಾರಣವಿರಬಹುದೆಂದು ಶಂಕಿಸಿರುವ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿರುವುದಾಗಿ ಭಂಜನಗರ ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಉತ್ಕಲ್ ಕೇಸರಿ ದಾಸ್ ತಿಳಿಸಿದ್ದಾರೆ.
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.