FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು
Team Udayavani, Sep 21, 2024, 6:15 AM IST
ಹೊಸದಿಲ್ಲಿ: ಭಾರತದಲ್ಲಿ ಸ್ವರ್ಣೋದ್ಯಮ, ಹರಳುಗಳ ವ್ಯಾಪಾರ ವಲಯ ಸೂಕ್ಷ್ಮವಾಗಿದ್ದು, ಈ ಕ್ಷೇತ್ರದ ಮೂಲಕ ಭಯೋತ್ಪಾದನ ಕೃತ್ಯಗಳಿಗೆ ವಿತ್ತೀಯ ನೆರವು ಹರಿದುಹೋಗುವ ಸಾಧ್ಯತೆಯಿದೆ ಎಂದು ಪ್ಯಾರಿಸ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಉಗ್ರರಿಗೆ ವಿತ್ತೀಯ ನೆರವು ತಡೆ ಕಾರ್ಯಪಡೆ(ಎಫ್ಎಟಿಎಫ್) ಅಭಿಪ್ರಾಯಪಟ್ಟಿದೆ.
ಗುರುವಾರ ಬಿಡುಗಡೆಯಾದ ವರದಿ ಪ್ರಕಾರ, ದೇಶದಲ್ಲಿ ಬೆಲೆಬಾಳುವ ಹರಳುಗಳು, ಚಿನ್ನದ ಡೀಲರ್ಗಳು 1.75 ಲಕ್ಷ ಮಂದಿಯಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಈ ಹರಳುಗಳು, ಚಿನ್ನ ವ್ಯಾಪಾ ರದ ಮೂಲಕ ಅಕ್ರಮ ಹಣ ವರ್ಗಾಯಿಸಿ ಉಗ್ರ ಕೃತ್ಯಗಳಿಗೆ ಧನ ಸಹಾಯ ನೀಡುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಭಾರತ ಸರಕಾರ ಈ ಕ್ಷೇತ್ರದ ಮೇಲೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಎಫ್ಎಟಿಎಫ್ ಸಲಹೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.