![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 30, 2019, 5:20 AM IST
ಹೊಸದಿಲ್ಲಿ: ಸಂಸತ್ತಿಗೆ ಸಿಂಧೂರ ಹಾಗೂ ಮಂಗಳಸೂತ್ರ ಧರಿಸಿ ಬಂದಿದ್ದಕ್ಕೆ ಪಶ್ಚಿಮ ಬಂಗಾಲದ ಟಿಎಂಸಿ ಸಂಸದೆ ನುಸ್ರತ್ ಜಹಾನ್ ವಿರುದ್ಧ ದೇವ್ಬಂದ್ ಮೌಲ್ವಿಗಳು ಫತ್ವಾ ಹೊರಡಿಸಿದ್ದಾರೆ.
ಮುಸ್ಲಿಂ ಮಹಿಳೆಯು ಅನ್ಯ ಧರ್ಮೀಯರನ್ನು ವಿವಾಹವಾಗುವಂತಿಲ್ಲ. ಮುಸ್ಲಿಮರನ್ನೇ ವಿವಾಹವಾಗಬೇಕು. ಮುಸ್ಲಿಂ ಮಹಿಳೆಯು ಸಿಂಧೂರ ಹಚ್ಚಿಕೊಳ್ಳುವುದು, ಮಂಗಳಸೂತ್ರ ಧರಿಸುವುದು ಹರಾಮ್ ಎಂದು ಮೌಲ್ವಿ ಮುಫ್ತಿ ಅಸಾದ್ ವಾಸ್ಮಿ ಹೇಳಿದ್ದಾರೆ.
ಸಂಸದೆಯಾಗಿ ಆಯ್ಕೆಯಾದ ಕೆಲವೇ ದಿನಗಳಲ್ಲಿ ನುಸ್ರತ್ ಜಹಾನ್ ಜೈನ ಧರ್ಮದ ವ್ಯಕ್ತಿಯನ್ನು ವಿವಾಹ ವಾಗಿದ್ದು, ಸಿಂಧೂರ ಧರಿಸಿ ಸಂಸತ್ತಿಗೆ ಆಗಮಿಸಿ ಪ್ರಮಾಣ ವಚನ ಸ್ವೀಕರಿಸಿದ್ದು ಗಮನ ಸೆಳೆದಿತ್ತು. ಈ ಮಧ್ಯೆ ನುಸ್ರತ್ ಬೆಂಬಲಕ್ಕೆ ನಿಂತ ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ, ಮುಸ್ಲಿಂ ಮಹಿಳೆಯು ಸಿಂಧೂರ ಹಚ್ಚಿಕೊಳ್ಳುವುದನ್ನು ಹರಾಮ್ ಎನ್ನುತ್ತೀರಿ. ಆದರೆ ಹಲವು ಮುಸ್ಲಿಂ ಪುರು ಷರು ನಮ್ಮ ಹಿಂದೂ ಹುಡುಗಿಯರನ್ನು ಲವ್ ಜಿಹಾದ್ ಹೆಸರಿನಲ್ಲಿ ಬಲೆಗೆ ಬೀಳಿಸಿ, ಅವರಿಗೆ ಬುರ್ಖಾ ಹಾಕಿಸುತ್ತಾರೆ. ಅದನ್ನು ಹರಾಮ್ ಎನ್ನುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.