ಸ್ವಿಸ್‌ ಬ್ಯಾಂಕ್‌ನಲ್ಲಿರುವುದೆಲ್ಲ ಕಾಳಧನವಲ್ಲ : ವಿತ್ತ ಸಚಿವ ಗೋಯಲ್‌


Team Udayavani, Jun 29, 2018, 7:11 PM IST

indain-rupees-700.jpg

ಹೊಸದಿಲ್ಲಿ : ಸ್ವಿಸ್‌ ಬ್ಯಾಂಕ್‌ಗಳಲ್ಲಿ ಭಾರತೀಯರು ಇಡುವ ಹಣ 2017ರಲ್ಲಿ ಶೇ.50ರಷ್ಟು ಹೆಚ್ಚಿದೆ ಎಂಬ ವಿಷಯ ಬಹಿರಂಗವಾದುದನ್ನು ಅನುಸರಿಸಿ ಕೇಂದ್ರ ಹಣಕಾಸು ಸಚಿವ ಪಿಯೂಷ್‌ ಗೋಯಲ್‌ ಅವರು “ಸ್ವಿಸ್‌ ಖಾತೆಗಳಲ್ಲಿ ಭಾರತೀಯರು ಇಟ್ಟಿರುವ ಹಣವೆಲ್ಲ ಕಾಳಧನ ಎಂದು ಭಾವಿಸುವುದು ತಪ್ಪು” ಎಂದು ಹೇಳಿದ್ದಾರೆ.

ಮುಂದಿನ ವರ್ಷದೊಳಗೆ ಭಾರತೀಯರ ಸ್ವಿಸ್‌ ಬ್ಯಾಂಕ್‌ ಖಾತೆಗಳ ವಿವರಗಳೆಲ್ಲವೂ ಸರಕಾರಕ್ಕೆ ಸಿಗಲಿದೆ ಎಂದ ಅವರು ಕಾನೂನು ಬಾಹಿರವಾಗಿ ಸ್ವಿಸ್‌ ಬ್ಯಾಂಕ್‌ ಖಾತೆಗಳಲ್ಲಿ ಭಾರತೀಯರ ಹಣ ಇರುವುದು ಪತ್ತೆಯಾದಲ್ಲಿ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದರು. 

ಭಾರತ ಮತ್ತು ಸ್ವಿಟ್ಸರ್ಲಂಡ್‌ ನಡುವಿನ ಒಪ್ಪಂದದ ಪ್ರಕಾರ 2018ರ ಜನವರಿ 1ರಿಂದ ಡಿಸೆಂಬರ್‌ 31ರ ವರೆಗಿನ ಅವಧಿಯ ಭಾರತೀಯರ ಸ್ವಿಸ್‌ ಬ್ಯಾಂಕ್‌ ಖಾತೆಯ ವಿವರಗಳು ಸರಕಾರಕ್ಕೆ  ಮುಂದಿನ ವರ್ಷ ಸಿಗಲಿದೆ ಎಂದು ಹೇಳಿದರು. 

2017ರಲ್ಲಿ ಸ್ವಿಸ್‌ ಬ್ಯಾಂಕ್‌ ಖಾತೆಗಳಲ್ಲಿನ ಭಾರತೀಯರ ಹಣವು ಶೇ.50ರಷ್ಟು ಹೆಚ್ಚಿ 7,000 ಕೋಟಿ ರೂ. ತಲುಪಿರುವುದು ವರದಿಯಾಗಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳಿಗೆ ಈಗ ಭಾರತೀಯರ ವಿದೇಶಿ ಕಪ್ಪು ಹಣದ ಬಗ್ಗೆ ಧ್ವನಿ ಏರಿಸುವ ಅವಕಾಶ ಒದಗಿದಂತಾಗಿದೆ. 

ಕಳೆದ ಮೂರು ವರ್ಷಗಳಲ್ಲಿ ಸ್ವಿಸ್‌ ಬ್ಯಾಂಕ್‌ ಖಾತೆಗಳಲ್ಲಿನ ಭಾರತೀಯರ ಹಣದ ಪ್ರಮಾಣ ಕಡಿಮೆಯಾಗುತ್ತಾ ಬಂದಿತ್ತು. 

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

army

Kashmir;ಕುಲ್ಗಾಮ್‌ನಲ್ಲಿ ಎನ್ಕೌಂಟರ್: ಉಗ್ರರಿಬ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.