![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Feb 20, 2019, 7:12 AM IST
ಮುಂಬಯಿ : ದಕ್ಷಿಣ ಮುಂಬಯಿಯ ವಸತಿ ಕಟ್ಟಡದಲ್ಲಿ ಇಂದು ನಸುಕಿನ ವೇಳೆ ಭಾರೀ ಅಗ್ನಿ ಅನಾಹುತ ಸಂಭವಿಸಿತು. ಆದರೆ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ಅಗ್ನಿ ಶಾಮಕ ದಳದ ಮುಖ್ಯಸ್ಥ ಪಿ ಎಸ್ ರಹಂಗದಾಳೆ ತಿಳಿಸಿದ್ದಾರೆ.
Breach Candy ಪ್ರದೇಶದಲ್ಲಿನ 9 ಮಹಡಿಗಳ ಧರಂ ವಿಲ್ಲಾ ವಸತಿ ಕಟ್ಟಡದಲ್ಲಿ ನಸುಕಿನ 12.36ರ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿತು. ಕಟ್ಟಡದ ನಾಲ್ಕನೇ ಮಹಡಿಯಿಂದ 9ನೇ ಮಹಡಿಯ ತನಕದ ಇಲೆಕ್ಟ್ರಿಕ್ ಡಕ್ಟ್ ಮತ್ತು ವಯರಿಂಗ್, ಕಾಮನ್ ಪ್ಯಾಸೇಜ್, ಲಿಫ್ಟಿ ಲಾಬ್ಬಿ, ದ್ವಾರಗಳು, ಕಿಟಕಿಗಳು ಮತ್ತು ಮರದ ಪ್ಯಾನಲಿಂಗ್ ಗಳು ಬೆಂಕಿಯಲ್ಲಿ ಸುಟ್ಟು ಕರಕಲಾದವು.
ಸುಮಾರು ಮೂರೂವರೆ ತಾಸುಗಳ ಕಾರ್ಯಾಚರಣೆಯಲ್ಲಿ ಅಗ್ನಿ ಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಸಫಲವಾಯಿತು. ಬೆಂಕಿ ಅನಾಹುತಕ್ಕೆ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.