UCC: ಉತ್ತರಾಖಂಡ ಯುಸಿಸಿ ಅಡಿ ಮೊದಲ ವಿವಾಹ ನೋಂದಣಿ ದಾಖಲು


Team Udayavani, Jan 29, 2025, 6:13 AM IST

First marriage registered under Uttarakhand UCC

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಯಾದ ಬೆನ್ನಲ್ಲೇ ಸರ್ಕಾರದ ಪೋರ್ಟಲ್‌ನಲ್ಲಿ ಹೊಸ ಕಾನೂನಿನಡಿ ವಿವಾಹ ನೋಂದಣಿ ಪ್ರಕ್ರಿಯೆ ಆರಂಭವಾಗಿದೆ.

ಮೊದಲ 5 ವಿವಾಹ ನೋಂದಣಿಗಳ ಪೈಕಿ ಅಂಜಲಿ ವರ್ಮಾ ಎಂಬ ರಾಜ್ಯ ಸರ್ಕಾರಿ ಉದ್ಯೋಗಿಯೂ ಸೇರಿದ್ದು, ಅವರು ತಮ್ಮ ನೋಂದಣಿ ಪ್ರಕ್ರಿಯೆಯ ಅನುಭವವನ್ನು ಹಂಚಿಕೊಂಡಿದ್ದಾರೆ. ಪೋರ್ಟಲ್‌ನಲ್ಲಿ ಮೊದಲಿಗೆ ಕಾಯಂ ವಿಳಾಸ, ಜನನ ಪ್ರಮಾಣಪತ್ರ, ಆಧಾರ್‌, ಪ್ಯಾನ್‌ ಸಂಖ್ಯೆ, ವಾಸ ಪ್ರಮಾಣಪತ್ರ ಮತ್ತು ಪತಿಯ ವಿವರ ಮತ್ತಿತರ ದಾಖಲೆಗಳನ್ನು ನಮೂದಿಸಬೇಕು. ನಂತರ ಅದಕ್ಕೆ ಸಾಕ್ಷಿಯೆಂಬಂತೆ ಲೈವ್‌ ವಿಡಿಯೋ ಕಾಲ್‌ ಮೂಲಕ ಹೆತ್ತವರು ಅಥವಾ ಪೋಷಕರು ಬಂದು ದೃಢೀಕರಿಸಬೇಕು. ತತ್ಕಾಲ್‌ ಸೇವೆಯ ಮೂಲಕ ಆ ಅರ್ಜಿ ಸಲ್ಲಿಸಿದ ಕೆಲವು ಗಂಟೆಗಳಲ್ಲೇ ನೋಂದಣಿ ಅಂಗೀಕಾರಗೊಂಡಿರುವುದಾಗಿ ಸಂದೇಶ ಬರುತ್ತದೆ ಅದರಂತೆ, ಸರ್ಟಿಫಿಕೇಟ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದಿದ್ದಾರೆ.

ಸಿಎಂ ಪುಷ್ಕರ್‌ ಸಿಂಗ್‌ ಅವರೂ ತಮ್ಮ ವಿವಾಹ ಪ್ರಮಾಣಪತ್ರವನ್ನು ಪೋರ್ಟಲ್‌ ಮೂಲಕ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

WPL 2025: ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

Mangaluru ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿ ಬಂಧನ

Mangaluru ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ; 12 ಮಂದಿ ಬಂಧನ

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Illegal money case: ಆಪ್‌ ನಾಯಕನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಕೇಂದ್ರ ಮನವಿ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Supreme Court: ನಿಯಮ ಉಲ್ಲಂಘಿಸಿದ ಈಶಾ ವಿರುದ್ಧ ಅರ್ಜಿ ವಿಳಂಬ: ತ.ನಾಡಿಗೆ ಸುಪ್ರೀಂ ತರಾಟೆ

Maharashtra: ಮತ್ತೆ ಇಬ್ಬರಿಗೆ ಜಿಬಿಎಸ್‌: ಪ್ರಕರಣ 205ಕ್ಕೇರಿಕೆ

Maharashtra: ಮತ್ತೆ ಇಬ್ಬರಿಗೆ ಜಿಬಿಎಸ್‌: ಪ್ರಕರಣ 205ಕ್ಕೇರಿಕೆ

Supreme Court : ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Supreme Court : ಪಕ್ಷಗಳು ಆರ್‌ಟಿಐ ವ್ಯಾಪ್ತಿಗೆ: ಕೇಂದ್ರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ

Manipur: ರಾಷ್ಟ್ರಪತಿ ಆಳ್ವಿಕೆಗೆ ಕುಕಿ ಸ್ವಾಗತ,ಮೈತೇಯಿ ವಿರೋಧ

Manipur: ರಾಷ್ಟ್ರಪತಿ ಆಳ್ವಿಕೆಗೆ ಕುಕಿ ಸ್ವಾಗತ,ಮೈತೇಯಿ ವಿರೋಧ

MUST WATCH

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

udayavani youtube

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ದತೆ: ಮಾಹಿತಿ ನೀಡಿದ ಈಶ್ವರಪ್ಪ

udayavani youtube

ಮಹಿಳೆಯರ ಸಣ್ಣ ಉದ್ದಿಮೆಗಳ ಬೆಂಬಲಕ್ಕೆ ‘ ಪವರ್ ಪರ್ಬ’

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

ಹೊಸ ಸೇರ್ಪಡೆ

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Manipal: ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮನ್ನಣೆಗೆ ಮಾಹೆ ಚಿಂತನೆ: ಡಾ| ಎಂ.ಡಿ. ವೆಂಕಟೇಶ್‌

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Kaup: ಹರಿದ್ವಾರದಿಂದ ನವಕುಂಭಗಳಲ್ಲಿ ತರಲಾದ ಗಂಗಾಜಲಕ್ಕೆ ಅದ್ದೂರಿ ಸ್ವಾಗತ

Konaje: ನಾಪತ್ತೆಯಾದ ಮಧ್ಯವಯಸ್ಕನ ಮೃತ*ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Konaje: ನಾಪತ್ತೆಯಾದ ಮಧ್ಯವಯಸ್ಕನ ಮೃತ*ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Missing Case ಉಡುಪಿ: ಲೈನ್‌ಸೇಲ್‌ ವ್ಯವಹಾರದ ವ್ಯಕ್ತಿ ನಾಪತ್ತೆ

Missing Case ಉಡುಪಿ: ಲೈನ್‌ಸೇಲ್‌ ವ್ಯವಹಾರದ ವ್ಯಕ್ತಿ ನಾಪತ್ತೆ

ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

WPL 2025: ವನಿತಾ ಪ್ರೀಮಿಯರ್‌ ಲೀಗ್‌: ದಾಖಲೆ ಚೇಸಿಂಗ್‌; ಆರ್‌ಸಿಬಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.