ವಿಜ್ಞಾನ ಕ್ಷೇತ್ರ ವಿಸ್ತರಣೆಗೆ ಪ್ರಧಾನಿ ಮೋದಿ ಕರೆ


Team Udayavani, Jan 4, 2023, 6:55 AM IST

ವಿಜ್ಞಾನ ಕ್ಷೇತ್ರ ವಿಸ್ತರಣೆಗೆ ಪ್ರಧಾನಿ ಮೋದಿ ಕರೆವಿಜ್ಞಾನ ಕ್ಷೇತ್ರ ವಿಸ್ತರಣೆಗೆ ಪ್ರಧಾನಿ ಮೋದಿ ಕರೆ

ಮುಂಬಯಿ: ವಿಜ್ಞಾನ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿರುವ ಅಗ್ರಗಣ್ಯ ರಾಷ್ಟ್ರಗಳಲ್ಲಿ ಒಂದಾಗಿರುವ ಭಾರತ, ಮುಂದಿನ 25 ವರ್ಷಗಳಲ್ಲಿ ಈ ಕ್ಷೇತ್ರದಲ್ಲಿ ಗಣನೀಯ ಬದ ಲಾವಣೆಗಳಿಗೆ ಸಾಕ್ಷಿಯಾ ಗಬೇಕಿದೆ. ಈ ನಿಟ್ಟಿನಲ್ಲಿ ದೇಶವನ್ನು ಆತ್ಮನಿರ್ಭರಗೊಳಿಸಲು ಹಾಗೂ ದೈನಂದಿನ ಜೀವನದಲ್ಲಿ ಬದಲಾವಣೆ ಗಳನ್ನು ಸೃಜಿಸಲು ದೇಶದ ಎಲ್ಲ ವಿಜ್ಞಾನಿಗಳು, ಸಂಶೋಧಕರು ತಮ್ಮ ಜ್ಞಾನವನ್ನ ಪರಿವರ್ತಿಸಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಮಹಾರಾಷ್ಟ್ರದ ನಾಗಪು ರದಲ್ಲಿ ನಡೆದ 108ನೇ ಭಾರತೀಯ ವಿಜ್ಞಾನ ಸಮಾ ವೇಶ ಉದ್ಘಾಟಿಸಿ ಮಂಗಳವಾರ ಮಾತ ನಾಡಿದ ಅವರು ವಿಜ್ಞಾನ-ಆವಿಷ್ಕಾರ ಪ್ರಕ್ರಿಯೆಗಳನ್ನು ಬಲಪಡಿಸುವುದರ ಜತೆಗೆ ಕ್ವಾಂಟಮ್‌ ತಂತ್ರಜ್ಞಾನ, ಡೇಟಾ ಸೈನ್ಸ್‌, ಲಸಿಕೆ ಅಭಿವೃದ್ಧಿಯಂಥ ವಿಭಾಗ ಗಳ ಮೇಲೆ ಹೆಚ್ಚಿನ ಗಮನಹರಿಸುವಂತೆ ಕರೆ ನೀಡಿದರು. ಅಲ್ಲದೇ ಸಂಶೋಧನ ಕೇಂದ್ರಗಳಲ್ಲಿ ನಡೆಯುವ ಆವಿಷ್ಕಾರಗಳು ಸಾಧನೆಯಾಗಿ ಪರಿವರ್ತನೆಗೊಳ್ಳುವುದು ಅವು ಜನರನ್ನು ತಲುಪಿದಾಗ ಮಾತ್ರ, ಈ ನಿಟ್ಟಿ ನಲ್ಲಿ ಪ್ರತೀ ಸಂಶೋಧಕನೂ ಕಾರ್ಯ ನಿರತನಾಗಬೇಕು. ದೇಶದ ಯುವ ಪೀಳಿ ಗೆಯನ್ನು ಸಂಶೋಧನೆ ಗಳತ್ತ ಸೆಳೆದು ಬೆಂಬಲ ನೀಡಬೇಕು ಎಂದಿದ್ದಾರೆ.

ಶಾಲೆ ಮಕ್ಕಳ ರಾಗಿ ಯೋಜನೆ ಪ್ರಸ್ತುತಿ
ಸಿರಿಧಾನ್ಯಗಳ ಉತ್ಪಾದನೆ ಹಾಗೂ ಬಳಕೆಗೆ ದೇಶವ್ಯಾಪಿ ಮಾನ್ಯತೆ ನೀಡಲು ಕೇಂದ್ರಸರಕಾರ ಯೋಜನೆ ಗಳನ್ನು ರೂಪಿಸಿರುವ ನಡುವೆಯೇ, ಈ ಬಾರಿ ವಿಜ್ಞಾನ ಸಮಾವೇಶದಲ್ಲಿ, ಮಹಾರಾಷ್ಟ್ರದ ಪಾಲ^ರ್‌ನ ಬುಡ ಕಟ್ಟು ಪ್ರಾಬಲ್ಯ ಪ್ರದೇಶದ ಶಾಲಾ ವಿದ್ಯಾರ್ಥಿಗಳು ರಾಗಿ ಬೆಳೆ ಕುರಿತಂತೆ ಅಭಿವೃದ್ಧಿಪಡಿಸಿರುವ ಯೋಜನೆ ಯನ್ನು ವಿಜ್ಞಾನಿಗಳ ಮುಂದೆ ಪ್ರಸ್ತುತ ಪಡಿಸಲು ಆಯ್ಕೆ ಮಾಡಲಾಗಿದೆ. ಜವಾಹರ್‌ ತಾಲೂಕಿನ ಜಯೇಶ್ವರ ವಿದ್ಯಾಮಂದಿರ ಶಾಲೆಯ 8 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಪೌಷ್ಠಿಕ ಆಹಾರವಾಗಿ ರಾಗಿ ಅಧ್ಯಯನ ಎಂಬ ಶೀರ್ಷಿಕೆ ಅನ್ವಯ 60 ರೈತರನ್ನು ಸಂದರ್ಶಿಸಿ, ಯೋಜನಾ ವರದಿ ಸಿದ್ಧಪಡಿಸಿದ್ದಾರೆ.

ಚಿನ್ನದ ಶಾಯಿಯ ಕುರಾನ್‌ ಪ್ರದರ್ಶನ
ಸಮಾವೇಶದಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನದಲ್ಲಿ 16ನೇ ಶತಮಾನದಲ್ಲಿ ಚಿನ್ನದ ಶಾಯಿ(ಗೋಲ್ಡನ್‌ ಇಂಕ್‌)ಯಿಂದ ರಚಿಸಲಾಗಿದ್ದ ಹಾಗೂ ಆರೆಸ್ಸೆಸ್‌ ಅಂಗಸಂಸ್ಥೆಯಿಂದ ಸಂರಕ್ಷಿ ಸಲ್ಪಟ್ಟಿದ್ದ ಕುರಾನ್‌ ಪ್ರತಿಯನ್ನು ಪ್ರದರ್ಶಿಸಲಾಗಿದೆ. ಅಲ್ಲದೇ ಭಾರತದ ಧಾರ್ಮಿಕತೆ, ಐತಿಹ್ಯ , ವಿಜ್ಞಾನ ಮತ್ತು ಪ್ರಾಚೀನ ಭಾರತದ ಹಲವು ವಿಚಾರಗಳ ಬಗ್ಗೆ ಬೆಳಕು ಚೆಲ್ಲುವ ಹಸ್ತಪ್ರತಿಗಳನ್ನೂ ಪ್ರದರ್ಶಿಸಲಾಗಿದೆ. ಕುರಾನ್‌ 385 ಪುಟಗಳನ್ನು ಹೊಂದಿದ್ದು ಎಲ್ಲ ಅಕ್ಷರಗಳನ್ನು ಚಿನ್ನದ ಶಾಯಿಯಿಂದ ಬರೆಯಲಾಗಿದೆ. ಯಾವ ಪುಟದಲ್ಲೂ ಒಂದೇ ಒಂದು ತಪ್ಪುಗಳಿಲ್ಲದೇ ಇರುವುದು ಇದರ ವೈಶಿಷ್ಟé.

ಪರಮಾಣು ಸ್ಥಾವರ: ಸಹಭಾಗಿತ್ವಕ್ಕೆ ಸಿದ್ಧ
2070ರ ವೇಳೆಗೆ ಶೂನ್ಯ ಇಂಗಾಲ ಹೊರಸೂಸುವಿಕೆಯ ಗುರಿ ಹೊಂದಿರುವ ಭಾರತ, ಪರಮಾಣು ವಿದ್ಯುತ್‌ ಸ್ಥಾವರಗಳನ್ನು ಸ್ಥಾಪಿಸಲು ಸಾರ್ವಜನಿಕ ವಲಯದ ಉದ್ಯಮಗಳೊಂದಿಗೆ ಸಹಭಾಗಿತ್ವಕ್ಕೆ ಸಿದ್ಧವಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಹೇಳಿದರು. ವಿಜ್ಞಾನ ಸಮಾವೇಶದಲ್ಲಿ ಮಾತನಾಡಿದ ಅವರು “ಪರಮಾಣು ವಿದ್ಯುತ್‌ ಸ್ಥಾವರಗಳನ್ನು ಸ್ಥಾಪಿಸಲು ಹಣಕಾಸಿನ ಸಂಪನ್ಮೂಲಗಳಿಗಾಗಿ ಸಾರ್ವಜನಿಕ ವಲಯದ ಉದ್ಯಮಗಳೊಂದಿಗೆ ಸಹಭಾಗಿತ್ವಕ್ಕೆ ಪರಮಾಣು ವಲಯ ಮುಕ್ತವಾಗಿದೆ,’ ಎಂದರು.

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.