ಮೇವು ಹಗರಣ:ಲಾಲುಗೆ 7 ವರ್ಷ ಜೈಲು,30 ಲಕ್ಷ ರೂಪಾಯಿ ದಂಡ
Team Udayavani, Mar 24, 2018, 11:54 AM IST
ರಾಂಚಿ: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ನ ವಿಶೇಷ ಸಿಬಿಐ ನ್ಯಾಯಾಲಯ ಶನಿವಾರ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಧುಮ್ಕಾ ಖಜಾನೆಯಿಂದ 1990ರಲ್ಲಿ 3.13 ಕೋಟಿ ರೂ. ಅಕ್ರಮವಾಗಿ ವರ್ಗಾಯಿಸಿದ ಪ್ರಕರಣಕ್ಕೆ ಸಂಬಂಧಿಸಿ ಈ ಶಿಕ್ಷೆ ವಿಧಿಸಲಾಗಿದ್ದು 30 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ.
ಸಿಬಿಐ ನ್ಯಾಯಾಧೀಶ ಶಿವಪಾಲ್ ಸಿಂಗ್ ಸೋಮವಾರ ಈ ಸಂಬಂಧ ತೀರ್ಪು ಪ್ರಕಟಿಸಿದ್ದಾರೆ.
ಪ್ರಕರಣದ ಇನ್ನೊಬ್ಬ ಪ್ರಮುಖ ಆರೋಪಿ ಮಾಜಿ ಸಿಎಂ ಜಗನ್ನಾಥ ಮಿಶ್ರಾರನ್ನು ನಿರಪರಾಧಿ ಎಂದು ಘೋಷಿಸಿತ್ತು.
ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಲಾಲು ಪ್ರಸಾದ್ ಬೆಂಬಲಿಗರು ಮುಂದಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್ ಬೆಳ್ಳಿ’ ತೆರೆಗೆ
Space Wonder: ಇಂದು ವಿಶೇಷ ಸೂಪರ್ಮೂನ್
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.