![ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ](https://www.udayavani.com/wp-content/uploads/2024/12/RAVI-415x260.jpg)
ಪ್ರಿಯಾಂಕಾ ರಾಜಕೀಯ ಪ್ರವೇಶ;ಕೆಲವರಿಗೆ ಕುಟುಂಬವೇ ಪಕ್ಷ :ಪಿಎಂ
Team Udayavani, Jan 23, 2019, 2:52 PM IST
![modi.jpg](https://www.udayavani.com/wp-content/uploads/2019/01/23/modi-620x368.jpg)
ಮುಂಬಯಿ:ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಉತ್ತರ ಪ್ರದೇಶದ ಕಾಂಗ್ರೆಸ್ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ‘ಕೆಲವರಿಗೆ ಕುಟುಂಬವೇ ಪಕ್ಷ’ ಎಂದು ಪರೋಕ್ಷ ವಾಗಿ ಟೀಕೆ ಮಾಡಿದ್ದಾರೆ.
ಮಹಾರಾಷ್ಟ್ರದ ಬಿಜೆಪಿ ಕಾರ್ಯಕರ್ತರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ ಕೆಲವರಿಗೆ ಕುಟುಂಬವೇ ಪಕ್ಷ ಆಗಿದೆ.ಆದರೆ ಬಿಜೆಪಿಯಲ್ಲಿ ಇದಕ್ಕೆ ವಿರುದ್ಧವಾದ ವಾತಾವರಣವಿದೆ ಎಂದಿದ್ದಾರೆ.
ಬಿಜೆಪಿಯಲ್ಲಿ ಯಾವುದೇ ನಿರ್ಧಾರವನ್ನು ಒಂದು ಕುಟುಂಬ ಕೈಗೊಳ್ಳುವುದಿಲ್ಲ .ಯಾರು ಯಾವ ಕುಟುಂಬದಿಂದ ಬಂದಿದ್ದಾರೆ ಅಥವಾ ಯಾವ ಕುಟುಂಬಕ್ಕೆ ಏನು ಬೇಕು ಎನ್ನುವುದನ್ನು ನಿರ್ಧಾರ ಮಾಡುವುದಿಲ್ಲ. ಬಿಜೆಪಿಕೆ ಪಕ್ಷವೇ ಕುಟುಂಬ ಎಂದು ಇದೇ ವೇಳೆ ಪ್ರಧಾನಿ ಹೇಳಿದರು.
ಪ್ರಜಾಪ್ರಭುತ್ವದ ಆದರ್ಶಗಳನ್ನು ಪಾಲಿಸುತ್ತಿರುವ ಏಕೈಕ ಪಕ್ಷ ಬಿಜೆಪಿ. ಪ್ರಜಾಪ್ರಭುತ್ವ ನಮ್ಮ ಸಂಸ್ಕೃತಿಯ ಭಾಗ. ಕಾರ್ಯಕರ್ತರ ಪಕ್ಷ ಬಿಜೆಪಿ. ಪಕ್ಷವನ್ನು ಕಾರ್ಯಕರ್ತರೆ ಕಟ್ಟಿ ದೇಶಕ್ಕೆ ಸಮರ್ಪಿಸಿದ್ದಾರೆ ಎಂದರು.
ಟಾಪ್ ನ್ಯೂಸ್
![ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ](https://www.udayavani.com/wp-content/uploads/2024/12/RAVI-415x260.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-deee](https://www.udayavani.com/wp-content/uploads/2024/12/1-deee-2-150x86.jpg)
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
![1-vasu](https://www.udayavani.com/wp-content/uploads/2024/12/1-vasu-150x97.jpg)
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
![Kuwait-PM](https://www.udayavani.com/wp-content/uploads/2024/12/Kuwait-PM-150x90.jpg)
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
![police crime](https://www.udayavani.com/wp-content/uploads/2024/12/police-crime-1-150x92.jpg)
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
![mohan bhagwat](https://www.udayavani.com/wp-content/uploads/2024/12/mohan-bhagwat-150x90.jpg)
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.