![vijayapura](https://www.udayavani.com/wp-content/uploads/2024/07/vijayapura-415x249.jpg)
45 ವರ್ಷದಲ್ಲೇ ಮೊದಲು; ಐತಿಹಾಸಿಕ ತಾಜ್ ಮಹಲ್ ಗೋಡೆಗಳಿಗೆ ಅಪ್ಪಳಿಸಿದ ಯಮುನಾ!
Team Udayavani, Jul 18, 2023, 3:55 PM IST
![45 ವರ್ಷದಲ್ಲೇ ಮೊದಲು; ಐತಿಹಾಸಿಕ ತಾಜ್ ಮಹಲ್ ಗೋಡೆಗಳಿಗೆ ಅಪ್ಪಳಿಸಿದ ಯಮುನಾ!](https://www.udayavani.com/wp-content/uploads/2023/07/ta-620x393.jpg)
ನವದೆಹಲಿ: ಯಮುನಾ ನದಿಯ ನೀರಿನ ಮಟ್ಟದ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹರಿಯಾಣದಲ್ಲಿ ಭಾರೀ ಮಳೆಯಿಂದಾಗಿ ಯಮುನಾ ನದಿಯ ನೀರಿನ ಮಟ್ಟ ಮತ್ತೆ ಹೆಚ್ಚುತ್ತಿದೆ.
45 ವರ್ಷಗಳಲ್ಲಿ ಮೊದಲ ಬಾರಿಗೆ ಯಮುನಾ ನದಿಯ ನೀರು ಆಗ್ರಾದ ಐತಿಹಾಸಿಕ ಕಟ್ಟಡ ತಾಜ್ ಮಹಲ್ ಗೋಡೆಗಳಿಗೆ ಅಪ್ಪಳಿಸಿದೆ. ಯಮುನಾ ನದಿಯ ನೀರಿನಿಂದ ತಾಜ್ ಮಹಲ್ ಹಿಂಭಾಗದ ಉದ್ಯಾನವು 45 ವರ್ಷಗಳ ನಂತರ ಮೊದಲ ಬಾರಿಗೆ ಮುಳುಗಿದೆ.
ಯಮುನಾ ನದಿ ನೀರಿನ ಮಟ್ಟ 497.9 ಅಡಿ ತಲುಪಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ದಸರಾ ಘಾಟ್ಗೆ ಪ್ರವಾಹದ ನೀರು ನುಗ್ಗಿದೆ. ಇತಿಮದ್-ಉದ್-ದೌಲಾ ಸಮಾಧಿಯ ಹೊರ ಭಾಗಗಳಿಗೂ ನೀರು ನುಗ್ಗಿದೆ.
ನದಿಯ ನೀರು ಹೆಚ್ಚುತ್ತಿರುವುದರಿಂದ ರಾಂಬಾಗ್, ಮೆಹ್ತಾಬ್ ಬಾಗ್, ಜೋಹ್ರಾ ಬಾಗ್ ಮತ್ತು ಕಲಾ ಗುಂಬದ್ನಂತಹ ಇತರ ಸ್ಮಾರಕಗಳಿಗೆ ಅಪಾಯವನ್ನುಂಟು ಮಾಡುತ್ತಿದೆ. ಆದರೆ ವಿಶ್ವ ಪರಂಪರೆಯ ತಾಣಕ್ಕೆ ಯಾವುದೇ ಅಪಾಯವಿಲ್ಲ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ASI) ಹೇಳಿದೆ.
ತಾಜ್ ಮಹಲ್ನ ನೆಲಮಾಳಿಗೆಗೆ ನೀರು ಬಂದಿಲ್ಲ .ಆದರೆ ಯಮುನಾ ನದಿಯ ಹರಿವು ಹೆಚ್ಚಾಗಿರುವುದರಿಂದ ತಾಜ್ ಮಹಲ್ ಸೌಂದರ್ಯಕ್ಕೆ ಧಕ್ಕೆ ಉಂಟಾಗಬಹುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಟಾಪ್ ನ್ಯೂಸ್
![vijayapura](https://www.udayavani.com/wp-content/uploads/2024/07/vijayapura-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi-Lokasabha](https://www.udayavani.com/wp-content/uploads/2024/07/Modi-Lokasabha-150x90.jpg)
Lokasabha: ಕಾಂಗ್ರೆಸ್ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
MUST WATCH
ಹೊಸ ಸೇರ್ಪಡೆ
![vijayapura](https://www.udayavani.com/wp-content/uploads/2024/07/vijayapura-150x90.jpg)
Vijayapura; ಕೃಷ್ಣಾ ನದಿಯಲ್ಲಿ ತೆಪ್ಪ ಮುಳುಗಿ ಹಲವರು ನಾಪತ್ತೆ, ಓರ್ವನ ಶವ ಪತ್ತೆ
![3-crime](https://www.udayavani.com/wp-content/uploads/2024/07/3-crime-150x90.jpg)
Crime News: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು
![Krishna-Byregowda](https://www.udayavani.com/wp-content/uploads/2024/07/Krishna-Byregowda-150x90.jpg)
DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ
![Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency](https://www.udayavani.com/wp-content/uploads/2024/07/TEMPLE-150x87.jpg)
Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ
![ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ](https://www.udayavani.com/wp-content/uploads/2024/07/eshwar-150x83.jpg)
Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.