K Natwar Singh: ಮಾಜಿ ವಿದೇಶಾಂಗ ಸಚಿವ ಕೆ.ನಟ್ವರ್‌ ಸಿಂಗ್‌ ನಿಧನ


Team Udayavani, Aug 11, 2024, 11:51 AM IST

K Natwar Singh

ಹೊಸದಿಲ್ಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಕೆ ನಟ್ವರ್‌ ಸಿಂಗ್‌ ( K Natwar Singh) ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿದೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ದೆಹಲಿ ಬಳಿಯ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆಯಲ್ಲಿ ಕಳೆದೆರಡು ವಾರಗಳಿಂದ ದಾಖಲಾಗಿದ್ದ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದರು.

ನಟ್ವರ್‌ ಸಿಂಗ್ ಅವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931 ರಲ್ಲಿ ಜನಿಸಿದರು. ಅವರು ವೃತ್ತಿಯಲ್ಲಿ ರಾಜತಾಂತ್ರಿಕರಾಗಿದ್ದರು, ಮಹಾರಾಜರ ಜೀವನದಿಂದ ವಿದೇಶಿ ವ್ಯವಹಾರಗಳ ಸೂಕ್ಷ್ಮ ವ್ಯತ್ಯಾಸಗಳವರೆಗಿನ ವಿಷಯಗಳ ಬಗ್ಗೆ ಸಮೃದ್ಧ ಲೇಖಕರಾಗಿದ್ದರು.

ಅವರು ಪಾಕಿಸ್ತಾನದಲ್ಲಿ ರಾಯಭಾರಿಯಾಗಿ ಸೇವೆ ಸಲ್ಲಿಸಿದರು. ಅವರ ವಿಶಿಷ್ಟ ವೃತ್ತಿಜೀವನದ ಅವಧಿಯಲ್ಲಿ, ಅವರು ಅನೇಕ ಜವಾಬ್ದಾರಿ ಹೊತ್ತಿದ್ದರು. ದೇಶಕ್ಕೆ ಅವರ ಸೇವೆಗಾಗಿ 1984 ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಯಿತು.

ಟಾಪ್ ನ್ಯೂಸ್

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

7-uv-fusion

UV Fusion: ಇಳೆಗೆ ಮಳೆಯ ಸುಮಪಾತದ ಸೊಗಸು

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

Bigg Boss18: ಸ್ಪರ್ಧಿಗಳ ಭವಿಷ್ಯ ನೋಡಲಿದ್ದಾರೆ ʼಬಿಗ್‌ಬಾಸ್‌ʼ; ಕುತೂಹಲ ಹುಟ್ಟಿಸಿದ ಪ್ರೋಮೊ

5-uv-fusion

UV Fusion: ರಕ್ಷಕರೇ ಭಕ್ಷಕರಾಗುತ್ತಿದ್ದಾರೆ ಎಚ್ಚರಿಕೆ

ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Kalyana Karnataka; ಕೆಕೆಆರ್ ಡಿಬಿ ಗೆ ಕೇಂದ್ರದ ಅನುದಾನ ಕೋರಿ ನಿಯೋಗ: ಡಾ. ಅಜಯಸಿಂಗ್

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

10-smart-phones

Mobile Phones: ಮಾಯಾ ಪೆಟ್ಟಿಗೆ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

ಆಕಾಶ ಕಳಚಿ ಬೀಳಲ್ಲ!…ಅ.1ರವರೆಗೆ ಬುಲ್ಡೋಜರ್‌ ಕಾರ್ಯಾಚರಣೆ ನಡೆಸಬೇಡಿ-ಸುಪ್ರೀಂ ಚಾಟಿ

uv-fusion

Faith: ನಂಬಿಕೆಯ ಮರ ಸದಾ ಹಸುರಾಗಿರಲಿ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Raghu Thatha: ಓಟಿಟಿಯಲ್ಲಿ ರಿಲೀಸ್‌ ಆದ 24 ಗಂಟೆಯಲ್ಲೇ ಹೊಸ ದಾಖಲೆ ಬರೆದ ʼರಘು ತಾತʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.