![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
Demolition case; ಮಾಜಿ ಸಚಿವ ಅಜಂ ಖಾನ್ ಮತ್ತು 3 ಮಂದಿ ದೋಷಿ ಎಂದು ತೀರ್ಪು
Team Udayavani, Mar 16, 2024, 8:09 PM IST
![Azam Khan](https://www.udayavani.com/wp-content/uploads/2024/03/Azam-Khan-620x355.jpg)
ರಾಮ್ಪುರ (ಯುಪಿ): 2016ರಲ್ಲಿ ಡುಂಗರ್ಪುರ ಪ್ರದೇಶದಲ್ಲಿ ಮನೆಯೊಂದನ್ನು ಬಲವಂತವಾಗಿ ಕೆಡವಿದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಮತ್ತು ಇತರ ಮೂವರಿಗೆ ಇಲ್ಲಿನ ವಿಶೇಷ ನ್ಯಾಯಾಲಯ ಶನಿವಾರ ಶಿಕ್ಷೆ ವಿಧಿಸಿದ್ದು, ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಸೋಮವಾರ ಪ್ರಕಟಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಸ್ ಪಿ ನಾಯಕ ಅಜಂ ಖಾನ್, ನಗರಪಾಲಿಕೆಯ ಮಾಜಿ ಅಧ್ಯಕ್ಷ ಅಜರ್ ಅಹ್ಮದ್ ಖಾನ್ , ಅಲೆ ಹಸನ್ ಮತ್ತು ಬರ್ಕತ್ ಅಲಿ ಅವರನ್ನು ರಾಂಪುರದ ಸಂಸದ-ಶಾಸಕ ನ್ಯಾಯಾಲಯದ ನ್ಯಾಯಾಧೀಶ ವಿಜಯ್ ಕುಮಾರ್ ತಪ್ಪಿತಸ್ಥರು ಎಂದು ಘೋಷಿಸಿದ್ದಾರೆ.
ಇತರ ಮೂವರು ಆರೋಪಿಗಳಾದ ಜಿಬ್ರಾನ್, ಫರ್ಮಾನ್ ಮತ್ತು ಓಮೇಂದ್ರ ಚೌಹಾಣ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ.
ಸಮಾಜವಾದಿ ಪಕ್ಷದ ಸರ್ಕಾರದ ಅಡಿಯಲ್ಲಿ 2016 ರಲ್ಲಿ ಮನೆಯನ್ನು ಬಲವಂತವಾಗಿ ಕೆಡವಿದ್ದಕ್ಕಾಗಿ 2019 ರಲ್ಲಿ ಒಟ್ಟು ಏಳು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.