ದುಪ್ಪಟ್ಟಾಗಿದೆ ನಾಲ್ಕು ವಿಮಾನ ಸಂಸ್ಥೆಗಳ ಬಾಕಿ ಮೊತ್ತ!


Team Udayavani, Dec 26, 2021, 9:00 PM IST

ದುಪ್ಪಟ್ಟಾಗಿದೆ ನಾಲ್ಕು ವಿಮಾನ ಸಂಸ್ಥೆಗಳ ಬಾಕಿ ಮೊತ್ತ!

ನವದೆಹಲಿ: ಭಾರತದ ನಾಲ್ಕು ಪ್ರಮುಖ ವಿಮಾನಯಾನ ಸಂಸ್ಥೆಗಳು; ಭಾರತ ವಿಮಾನಯಾನ ಪ್ರಾಧಿಕಾರಕ್ಕೆ (ಎಎಐ) ಪಾವತಿ ಮಾಡಬೇಕಿರುವ ಬಾಕಿ ಮೊತ್ತ, 2020 ಜನವರಿಯಿಂದ 2021 ಅಕ್ಟೋಬರ್‌ ಅವಧಿಯಲ್ಲಿ ದುಪ್ಪಟ್ಟಾಗಿದೆ!

ಇಂಡಿಗೊ, ಸ್ಪೈಸ್‌ಜೆಟ್‌, ಗೋಫ‌ರ್ಸ್‌r, ಏರ್‌ಏಷ್ಯಾ ಇಂಡಿಯಾಗಳು ಇಂತಹ ಸ್ಥಿತಿಗೆ ತಲುಪಿರುವ ಸಂಸ್ಥೆಗಳು. ಆದರೆ ಗರಿಷ್ಠ ಮೊತ್ತ ಬಾಕಿಯುಳಿಸಿಕೊಂಡಿರುವುದು ಸರ್ಕಾರಿ ಸಂಸ್ಥೆಯಾದ ಏರ್‌ ಇಂಡಿಯಾ. ಅದು ಎಎಐಗೆ ನೀಡಬೇಕಾಗಿರುವ ಹಣ 2,362.36 ಕೋಟಿ ರೂ. ಸದ್ಯ ಏರ್‌ ಇಂಡಿಯಾವನ್ನು ಟಾಟಾ ಸಮೂಹ ಖರೀದಿಸಿದೆ. ಆದ್ದರಿಂದ ಈ ಮೊತ್ತಕ್ಕೆ ಎಎಐ ವಿನಾಯ್ತಿ ನೀಡುವುದು ಖಾತ್ರಿ.

ಉಳಿದ ಸಂಸ್ಥೆಗಳಿಗೆ ಈ ಅವಕಾಶ ಸಿಗುವುದಿಲ್ಲ. ಎಎಐ ಭಾರತದಲ್ಲಿ 100ಕ್ಕೂ ಅಧಿಕ ವಿಮಾನ ನಿಲ್ದಾಣಗಳನ್ನು ಹೊಂದಿದೆ. ಇಲ್ಲಿನ ಯಾವುದೇ ಸೌಲಭ್ಯ ಬಳಸಿಕೊಳ್ಳುವುದಕ್ಕೆ ಪ್ರತೀ ವಿಮಾನಯಾನ ಕಂಪನಿಗಳು ಹಣ ಪಾವತಿಸಬೇಕಾಗುತ್ತದೆ. ಆ ಹಣವೇ ಈಗ ಬಾಕಿಯಾಗಿರುವುದು.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.