![Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು](https://www.udayavani.com/wp-content/uploads/2024/07/krishna-byre-gowda-415x252.jpg)
ತಾಜ್ ಮಹಲ್ ಆವರಣದಲ್ಲಿ ನಮಾಜ್: ನಾಲ್ವರ ಬಂಧನ
Team Udayavani, May 26, 2022, 8:39 PM IST
![1-fsdfdsf](https://www.udayavani.com/wp-content/uploads/2022/05/1-fsdfdsf-1-620x409.jpg)
ಆಗ್ರಾ: ತಾಜ್ ಮಹಲ್ ಆವರಣದಲ್ಲಿರುವ ಶಾಹಿ ಮಸೀದಿಯಲ್ಲಿ ನಮಾಜ್ ಮಾಡಿದ ನಾಲ್ವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 153 ರ ಅಡಿಯಲ್ಲಿ ‘ಗಲಭೆಗಳನ್ನು ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಗಾಗಿ’ ಪ್ರಕರಣ ದಾಖಲಿಸಲಾಗಿದೆ.
ಬುಧವಾರ ತಾಜ್ ಮಹಲ್ ಆವರಣದಲ್ಲಿರುವ ಮಸೀದಿಯಲ್ಲಿ ನಮಾಜ್ ಮಾಡಿದ ನಾಲ್ವರು ಪ್ರವಾಸಿಗರನ್ನು ಬಂಧಿಸಲಾಗಿದೆ. ಅವರಲ್ಲಿ ಮೂವರು ಹೈದರಾಬಾದ್ನವರು ಮತ್ತು ಒಬ್ಬರು ಅಜಂಗಢದವರು. ಅವರ ವಿರುದ್ಧ ಐಪಿಸಿ ಸೆಕ್ಷನ್ 153 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಕಾಸ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : ಚಾಲೀಸಾ ಪಠಿಸಿದರೆ ಕೊಲೆ : ಸಂಸದೆ ನವನೀತ್ ರಾಣಾಗೆ ಬೆದರಿಕೆ ಕರೆ
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಪ್ರಕಾರ ಶುಕ್ರವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ತಾಜ್ ಮಹಲ್ ಆವರಣದಲ್ಲಿ ನಮಾಜ್ ಮಾಡುವುದನ್ನು ಸುಪ್ರೀಂ ಕೋರ್ಟ್ ಆದೇಶದಂತೆ ನಿಷೇಧಿಸಲಾಗಿದೆ. ಶುಕ್ರವಾರದಂದು ಸಹ, ತಾಜ್ಗಂಜ್ ಪ್ರದೇಶದ ನಿವಾಸಿಗಳಿಗೆ ಮಾತ್ರ ಮಧ್ಯಾಹ್ನ 12 ರಿಂದ 2 ಗಂಟೆಯವರೆಗೆ ನಮಾಜ್ ಮಾಡಲು ಅವಕಾಶವಿದೆ.
ಟಾಪ್ ನ್ಯೂಸ್
![Congress ಸ್ಥಾನಮಾನ ಬೇಕಿದ್ರೆ ವರಿಷ್ಠರ ಬಳಿ ಕೇಳಬೇಕು: ರಾಜಣ್ಣಗೆ ಕೃಷ್ಣ ಬೈರೇಗೌಡ ತಿರುಗೇಟು](https://www.udayavani.com/wp-content/uploads/2024/07/krishna-byre-gowda-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi-Lokasabha](https://www.udayavani.com/wp-content/uploads/2024/07/Modi-Lokasabha-150x90.jpg)
Lokasabha: ಕಾಂಗ್ರೆಸ್ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ
![Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ ಆಯೋಜನೆ; ವಧುಗಳಿಗೆ ತಲಾ ಒಂದು 1ರೂ. ವಿತರಣೆ](https://www.udayavani.com/wp-content/uploads/2024/07/anant-150x83.jpg)
Anant Ambani ಮದುವೆಗೆ ಮುನ್ನ ಸಾಮೂಹಿಕ ವಿವಾಹ; ವಧುಗಳಿಗೆ ತಲಾ ಒಂದು 1.01 ಲಕ್ಷರೂ. ವಿತರಣೆ
![Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 27 ಮಂದಿ ದುರ್ಮರಣ](https://www.udayavani.com/wp-content/uploads/2024/07/Lucknoe-150x93.jpg)
Uttar Pradesh: ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ-ಮಕ್ಕಳು ಸೇರಿ 50 ಮಂದಿ ದುರ್ಮರಣ
![](https://www.udayavani.com/wp-content/uploads/2024/07/Bite-150x84.jpg)
Uttar Pradesh: ಹಾವಿನ ದ್ವೇಷ…45 ದಿನಗಳಲ್ಲಿ 5 ಬಾರಿ ಹಾವು ಕಚ್ಚಿದರೂ ಬದುಕುಳಿದ ವ್ಯಕ್ತಿ!
![16](https://www.udayavani.com/wp-content/uploads/2024/07/16-150x90.jpg)
ಮದುವೆ ಆಗಲು ನಿರಾಕರಿಸಿದ್ದಕ್ಕೆ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಪ್ರಿಯತಮೆ.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.