Scam: ಕುರಿ ವಿತರಣೆ ಯೋಜನೆಯಲ್ಲಿ ಹಗರಣ… ತೆಲಂಗಾಣ ನಾಲ್ವರು ಸರ್ಕಾರಿ ಅಧಿಕಾರಿಗಳು ಅರೆಸ್ಟ್
Team Udayavani, Feb 23, 2024, 11:26 AM IST
ಹೈದರಾಬಾದ್: ಕುರಿ ವಿತರಣೆ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನಾಲ್ವರು ಸರ್ಕಾರಿ ಅಧಿಕಾರಿಗಳನ್ನು ಬಂಧಿಸಿದೆ.
ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ದುರ್ಬಳಕೆ ಪ್ರಕರಣದ ತನಿಖೆಯ ಭಾಗವಾಗಿ ಈ ಬಂಧನಗಳು ನಡೆದಿವೆ ಎಂದು ಹೇಳಲಾಗಿದೆ.
ಬಂಧಿತರಲ್ಲಿ ಸಹಾಯಕ ನಿರ್ದೇಶಕರಾದ ಡಿ ರವಿ ಮತ್ತು ಎಂ ಆದಿತ್ಯ ಕೇಶವ ಸಾಯಿ, ಜಿಲ್ಲಾ ಅಂತರ್ಜಲ ಅಧಿಕಾರಿ ಶ್ರೀ ಪಸುಲ ರಘುಪತಿ ರೆಡ್ಡಿ ಮತ್ತು ವಯಸ್ಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀ ಸಂಗು ಗಣೇಶ್ ಸೇರಿದ್ದಾರೆ.
ಈ ನಾಲ್ವರು ಅಧಿಕಾರಿಗಳು ವಂಚನೆಯ ಬೇನಾಮಿ ಖಾತೆಗಳನ್ನು ನಿರ್ಮಿಸಲು ಖಾಸಗಿ ಸಂಸ್ಥೆಗಳೊಂದಿಗೆ ಕೆಲಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ, ಇದರ ಪರಿಣಾಮವಾಗಿ ಸುಮಾರು 2.10 ಕೋಟಿ ಸರ್ಕಾರದ ಹಣವನ್ನು ದುರುಪಯೋಗಪಡಿಸಲಾಗಿದೆ.
ಸರಕಾರದ ಬೊಕ್ಕಸಕ್ಕೆ ದೊಡ್ಡ ಮಟ್ಟದ ಆರ್ಥಿಕ ನಷ್ಟ ಉಂಟುಪಡಿಸಿದ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದ್ದು ಸದ್ಯ ಬಂಧಿತರನ್ನು ವಿಶೇಷ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದೆ.
ಇದನ್ನೂ ಓದಿ: ದೇವಸ್ಥಾನದ ಉತ್ಸವದ ವೇಳೆ ಸಿಪಿಎಂ ಕಾರ್ಯಕರ್ತನ ಬರ್ಬರ ಹತ್ಯೆ… ಇಂದು ಬಂದ್ ಗೆ ಕರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ
Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!
Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ
GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.