Kerala; ಮಿದುಳು ತಿನ್ನುವ ಅಮೀಬಾ ಸೋಂಕಿನ ನಾಲ್ಕನೇ ಪ್ರಕರಣ ಪತ್ತೆ

ಉನ್ನತ ಮಟ್ಟದ ಸಭೆ ನಡೆಸಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ...

Team Udayavani, Jul 6, 2024, 11:47 AM IST

1-rev

ತಿರುವನಂತಪುರಂ : ಕಲುಷಿತ ನೀರಿನಲ್ಲಿ ಕಂಡುಬರುವ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್‌(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನ ಮತ್ತೊಂದು ಪ್ರಕರಣವು ಕೇರಳದಲ್ಲಿ ವರದಿಯಾಗಿದೆ.

ಉತ್ತರ ಕೇರಳ ಜಿಲ್ಲೆಯ ಪಯ್ಯೋಲಿ ನಿವಾಸಿಯಾದ 14 ವರ್ಷದ ಬಾಲಕ ಈ ಕಾಯಿಲೆಯಿಂದ ಬಳಲುತ್ತಿದ್ದಾನೆ ಎಂದು ಖಾಸಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ ಮೇ ತಿಂಗಳಿನಿಂದ ವರದಿಯಾದ ಅಪರೂಪದ ಮಿದುಳಿನ ಸೋಂಕಿನ ನಾಲ್ಕನೇ ಪ್ರಕರಣ ಇದಾಗಿದ್ದು, ಎಲ್ಲಾ ರೋಗಿಗಳೂ ಮಕ್ಕಳಾಗಿದ್ದು, ಅವರಲ್ಲಿ ಮೂವರು ಈಗಾಗಲೇ ಸಾವನ್ನಪ್ಪಿದ್ದಾರೆ.

ಇತ್ತೀಚಿನ ಪ್ರಕರಣದಲ್ಲಿ, ಬಾಲಕ ಜುಲೈ 1 ರಂದು ಆಸ್ಪತ್ರೆಗೆ ದಾಖಲಾಗಿದ್ದು, ಆತನ ಸ್ಥಿತಿ ಸುಧಾರಿಸುತ್ತಿದೆ. ಆಸ್ಪತ್ರೆಯಲ್ಲಿ ಸೋಂಕನ್ನು ತ್ವರಿತವಾಗಿ ಗುರುತಿಸಲಾಗಿದ್ದು, ವಿದೇಶದ ಔಷಧಗಳು ಸೇರಿದಂತೆ ತತ್ ಕ್ಷಣವೇ ಚಿಕಿತ್ಸೆ ನೀಡಲಾಗಿದೆ ಎಂದು ಚಿಕಿತ್ಸೆ ನೀಡುತ್ತಿರುವ ವೈದ್ಯರಲ್ಲಿ ಒಬ್ಬರು ಶನಿವಾರ ಹೇಳಿದ್ದಾರೆ.

ಬುಧವಾರವಷ್ಟೇ ಕೇರಳದಲ್ಲಿ ಸೋಂಕಿತ 14 ವರ್ಷದ ಬಾಲಕ ಮೃತಪಟ್ಟಿದ್ದ. ಅದಕ್ಕೂ ಮೊದಲು, ಮಲಪ್ಪುರಂನ ಐದು ವರ್ಷದ ಬಾಲಕಿ ಮತ್ತು ಕಣ್ಣೂರಿನ 13 ವರ್ಷದ ಬಾಲಕಿ ಅಪರೂಪದ ಸೋಂಕಿನಿಂದ ಕ್ರಮವಾಗಿ ಮೇ 21 ಮತ್ತು ಜೂನ್ 25 ರಂದು ಸಾವನ್ನಪ್ಪಿದ್ದರು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶುಕ್ರವಾರ ಉನ್ನತ ಮಟ್ಟದ ಸಭೆ ನಡೆಸಿದ್ದು, ಸೋಂಕು ಹರಡದಂತೆ ತಡೆಯಲು ಅಶುದ್ಧ ಜಲಮೂಲಗಳಲ್ಲಿ ಸ್ನಾನ ಮಾಡದಂತೆ ಹಲವು ಸಲಹೆಗಳನ್ನು ನೀಡಿದ್ದಾರೆ. ಈಜುಕೊಳಗಳಿಗೆ ಸರಿಯಾದ ಕ್ಲೋರಿನೇಷನ್ ಆಗಿರಬೇಕು. ಮಕ್ಕಳು ಹೆಚ್ಚಾಗಿ ಈ ರೋಗದಿಂದ ಬಳಲುತ್ತಿರುವ ಕಾರಣ ನೀರಿನೊಳಗೆ ಪ್ರವೇಶಿಸುವಾಗ ಜಾಗರೂಕರಾಗಿರಬೇಕು. ಜಲಮೂಲಗಳನ್ನು ಸ್ವಚ್ಛವಾಗಿಡಲು ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

ಸ್ವತಂತ್ರವಾಗಿ ಬದುಕುವ ಅಮೀಬಾದಿಂದ ಸೋಂಕನ್ನು ತಡೆಗಟ್ಟಲು ಈಜು ಮೂಗಿನ ಕ್ಲಿಪ್‌ಗಳನ್ನು ಬಳಸಲು ಸಭೆಯಲ್ಲಿ ಸೂಚಿಸಲಾಗಿದ್ದು, ಮುಕ್ತ-ಜೀವಂತ, ಪರಾವಲಂಬಿಯಲ್ಲದ ಅಮೀಬಾ ಬ್ಯಾಕ್ಟೀರಿಯಾಗಳು ಕಲುಷಿತ ನೀರಿನಿಂದ ಮೂಗಿನ ಮೂಲಕ ದೇಹವನ್ನು ಪ್ರವೇಶಿಸಿದಾಗ ಸೋಂಕು ಸಂಭವಿಸುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ. ಈ ಹಿಂದೆ 2023 ಮತ್ತು 2017 ರಲ್ಲಿ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಈ ರೋಗ ವರದಿಯಾಗಿತ್ತು.

ಟಾಪ್ ನ್ಯೂಸ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Navratri: ಮಾತೃಶಕ್ತಿ ಆರಾಧನೆಯ ನವರಾತ್ರಿ

Tumbe

illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್‌ಗಳ ವಶ

rangapattana-Elephnat

Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

mob

Social Media: ಇನ್‌ಸ್ಟಾದಂತೆ ವಾಟ್ಸ್‌ಆ್ಯಪ್‌ನಲ್ಲಿ ಇನ್ನು ಲೈಕ್‌, ಮೆನ್ಷನ್‌ ಆಯ್ಕೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

Haryana: ಯಾರಿಗೆ ಗೆಲುವಿನ ಹರಿವಾಣ? ಬಿಜೆಪಿಗೆ ಆಡಳಿತ ವಿರೋಧ ಅಲೆ ಭೀತಿ

uppunda

Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್‌ ಭೇಟಿ

1-horoscope

Daily Horoscope: ಅವಕಾಶಗಳ ಆಯ್ಕೆಯ ವಿಷಯದಲ್ಲಿ ಗೊಂದಲ, ವ್ಯಾಪಾರಿಗಳಿಗೆ ಉತ್ತಮ ಲಾಭ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.