Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ


Team Udayavani, Oct 30, 2024, 3:30 PM IST

Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ

ನವದೆಹಲಿ: ದೆಹಲಿಯ ಚಾಂದಿನಿ ಚೌಕ್ ಮಾರುಕಟ್ಟೆಯಲ್ಲಿ ಭಾರತದಲ್ಲಿನ ಫ್ರೆಂಚ್ ರಾಯಭಾರಿ ಥಿಯೆರಿ ಮ್ಯಾಥೌ ಅವರ ಮೊಬೈಲ್ ಫೋನನ್ನು ಕಳ್ಳಲು ಎಗರಿಸಿದ್ದಾರೆ.

ದೀಪಾವಳಿಯ ಹಿನ್ನೆಲೆಯಲ್ಲಿ ಫ್ರೆಂಚ್ ರಾಯಭಾರಿ ಥಿಯೆರಿ ಮ್ಯಾಥೌ ಅವರು ಅಕ್ಟೋಬರ್ 20 ರಂದು ತಮ್ಮ ಕುಟುಂಬ ಸದಸ್ಯರೊಂದಿಗೆ ಹಳೆಯ ದೆಹಲಿಯ ಚಾಂದಿನಿ ಚೌಕ್‌ನಲ್ಲಿ ಶಾಪಿಂಗ್‌ಗೆ ತೆರಳಿದ್ದರು. ಈ ವೇಳೆ ಜನನಿಬಿಡ ಪ್ರದೇಶವಾಗಿರುವ ಮಾರುಕಟ್ಟೆಯಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದಾರೆ. ತಕ್ಷಣವೇ ಫೋನ್ ಕಳವಾಗಿರುವ ಕುರಿತು ಮ್ಯಾಥೌ ಅವರು ದೂರು ಸಲ್ಲಿಸಿದ್ದರು.

ಕೂಡಲೇ ಎಚ್ಚೆತ್ತ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರ ಬಳಿಯಿಂದ ಮೊಬೈಲ್ ಫೋನ್ ವಶಕ್ಕೆ ಪಡೆದುಕೊಂಡಿದ್ದಾರೆ.

ದೆಹಲಿಯ ಚಾಂದಿನಿ ಚೌಕ್ ಪ್ರಪಂಚದಾದ್ಯಂತ ಪ್ರಸಿದ್ದಿ ಪಡೆದಿರುವ ಪ್ರದೇಶವಾಗಿದೆ. ಭಾರತ ಮತ್ತು ವಿದೇಶಗಳಿಂದ ದೆಹಲಿಗೆ ಭೇಟಿ ನೀಡಲು ಬರುವ ಜನರು ಖಂಡಿತವಾಗಿಯೂ ಚಾಂದಿನಿ ಚೌಕಕ್ಕೆ ಭೇಟಿ ನೀಡುತ್ತಾರೆ. ಬಟ್ಟೆಗಳ ಜೊತೆಗೆ ಆಹಾರ ಪದಾರ್ಥಗಳಿಗೂ ಈ ಮಾರುಕಟ್ಟೆ ಹೆಸರುವಾಸಿಯಾಗಿದೆ. ಅಲ್ಲದೆ ಈ ಪ್ರದೇಶ ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಅಲ್ಲದೆ ಇಲ್ಲಿ ಕಳ್ಳಕಾಕರ ಹಾವಳಿಯೂ ಹೆಚ್ಚಾಗಿದೆ.

ಇದನ್ನೂ ಓದಿ: Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…

ಟಾಪ್ ನ್ಯೂಸ್

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

1-horoscope

Horoscope: ಆಲಸ್ಯ ತೊಲಗಿಸಿದರೆ ಕ್ಷಿಪ್ರಫ‌ಲ, ಉತ್ಸಾಹ ವರ್ಧನೆ, ವಧೂವರ ಅನ್ವೇಷಕರಿಗೆ ಶುಭ

balaparadha

Kasaragodu: ಉಗ್ರ ನಿಗ್ರಹ ದಳ, ಪೊಲೀಸರಿಂದ ವ್ಯಾಪಕ ದಾಳಿ: 27 ಬಾಂಗ್ಲಾದೇಶ ಪ್ರಜೆಗಳ ಬಂಧನ

neerakatte-Tollpalaza

Highway Work: ನೀರಕಟ್ಟೆ-ವಳಾಲಿನಲ್ಲಿ ಹೊಸ ಟೋಲ್‌ಪ್ಲಾಝಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Economic Survey: 60 ಗಂಟೆ ಕೆಲಸದಿಂದ ಆರೋಗ್ಯ ಹಾನಿ: ಸಮೀಕ್ಷೆ

Economic Survey: 60 ಗಂಟೆ ಕೆಲಸದಿಂದ ಆರೋಗ್ಯ ಹಾನಿ: ಸಮೀಕ್ಷೆ

Donald Trump: ಜನ್ಮದತ್ತ ಪೌರತ್ವ ಹಕ್ಕು ತಂದಿದ್ದು ಗುಲಾಮರ  ಮಕ್ಕಳಿಗಾಗಿDonald Trump: ಜನ್ಮದತ್ತ ಪೌರತ್ವ ಹಕ್ಕು ತಂದಿದ್ದು ಗುಲಾಮರ  ಮಕ್ಕಳಿಗಾಗಿ

Donald Trump: ಜನ್ಮದತ್ತ ಪೌರತ್ವ ಹಕ್ಕು ತಂದಿದ್ದು ಗುಲಾಮರ  ಮಕ್ಕಳಿಗಾಗಿ

Mumbai: ಶಿಲಾಯುಗದ ವೇಷ ಧರಿಸಿ ಬೀದಿ ಸುತ್ತಿದ ನಟ ಅಮೀರ್‌

Mumbai: ಶಿಲಾಯುಗದ ವೇಷ ಧರಿಸಿ ಬೀದಿ ಸುತ್ತಿದ ನಟ ಅಮೀರ್‌

Ashwini Vaishnaw: 10 ತಿಂಗಳಲ್ಲಿ ದೇಸಿ ಎಐ ಮಾಡೆಲ್‌ ಶುರು

Ashwini Vaishnaw: 10 ತಿಂಗಳಲ್ಲಿ ದೇಸಿ ಎಐ ಮಾಡೆಲ್‌ ಶುರು

PM Modi: ವಿದೇಶಿ ಕುತಂತ್ರವಿಲ್ಲದ ಮೊದಲ ಅಧಿವೇಶನ

PM Modi: ವಿದೇಶಿ ಕುತಂತ್ರವಿಲ್ಲದ ಮೊದಲ ಅಧಿವೇಶನ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

3-PAVAGADA

Pavagada: ಕಾರ್ಮಿಕರು ತೆರಳುತ್ತಿದ್ದ 407 ವಾಹನ ಪಲ್ಟಿ; 10ಕ್ಕೂ ಅಧಿಕ ಜನರಿಗೆ ಗಂಭೀರ ಗಾಯ

2-blthngady

ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

BCCI Awards ಇಂದು ಪ್ರದಾನ: ಬುಮ್ರಾ,ಸ್ಮೃತಿ ಮಂಧನಾಗೆ ವರ್ಷದ ಶ್ರೇಷ್ಠ ಕ್ರಿಕೆಟಿಗ ಪ್ರಶಸ್ತಿ

Kanyadi-bramanada

ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ

1-horoscope

Horoscope: ಆಲಸ್ಯ ತೊಲಗಿಸಿದರೆ ಕ್ಷಿಪ್ರಫ‌ಲ, ಉತ್ಸಾಹ ವರ್ಧನೆ, ವಧೂವರ ಅನ್ವೇಷಕರಿಗೆ ಶುಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.