![1-havy](https://www.udayavani.com/wp-content/uploads/2024/12/1-havy-415x277.jpg)
ಅಂಗ ದಾನಿಗಳಿಗೆ ಮತ್ತಷ್ಟು ಅವಕಾಶ
Team Udayavani, Aug 30, 2017, 9:30 AM IST
![anga-dana.jpg](https://www.udayavani.com/wp-content/uploads/2017/08/30/anga-dana-620x410.jpg)
ಹೊಸದಿಲ್ಲಿ: ಅಂಗಾಂಗ ದಾನದ ಅರ್ಹತೆಯ ಬಗ್ಗೆ ಇದ್ದ ನಿಯಮವನ್ನು ಕೇಂದ್ರ ಸರಕಾರ ಸಡಿಲಗೊಳಿಸಿದ್ದು “ಸಮೀಪದ ಬಂಧು’ಗಳಿಗೂ ಅವಕಾಶ ಕಲ್ಪಿಸಿದೆ.
ಈ ಕುರಿತಂತೆ, ಸುತ್ತೋಲೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ್ದು, ಮಾನವ ಅಂಗಾಂಗ ಕಸಿ ಕಾಯ್ದೆ 1994 (2011ರಲ್ಲಿ ತಿದ್ದುಪಡಿಯಾದಂತೆ)ಕ್ಕೆ ತಿದ್ದುಪಡಿ ತರುವುದಾಗಿ ಹೇಳಿದೆ. ತಿದ್ದುಪಡಿ ಕಾಯ್ದೆ ಬಗ್ಗೆ ಸೆ.25ರವರೆಗೆ ಸಾರ್ವಜನಿಕರು ಪ್ರತಿಕ್ರಿಯಿಸಲು ಅವಕಾಶವಿದೆ.
ಈ ಮೊದಲು ಹತ್ತಿರದ ಸಂಬಂಧಿಗಳು ಎಂದರೆ, ಹೆಂಡತಿ, ಪುತ್ರರು, ಪುತ್ರಿಯರು, ಗಂಡ, ತಾಯಿ, ಸಹೋದರರು ಮತ್ತು ಸಹೋದರರಿಯರಿಂದ ಅಂಗಾಂಗ ದಾನ ಪಡೆಯಲು ಅವಕಾಶ ಇತ್ತು. ಇದೀಗ ಈ “ಹತ್ತಿರದ ಸಂಬಂಧಿ’ ಎಂಬ ಪದದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಮಲ ತಂದೆ, ಮಲ ಸಹೋದರ/ಸಹೋದರಿ ಎಂದೂ ಸೇರಿಸಲಾಗಿದೆ. ಇದರಿಂದ ಅಂಗಾಂಗ ದಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಮೊದಲು ಹತ್ತಿರದ ಸಂಬಂಧಿಗಳಿಂದ ಅಂಗಾಂಗ ಅಲಭ್ಯತೆ, ರಕ್ತದ ಗುಂಪು ಜೊತೆಯಾಗದೇ ಇರುವ ಸಮಸ್ಯೆಯಿಂದ ಅಂಗಾಂಗ ದಾನಿಗಳು ಸೂಕ್ತವಾಗಿ ಲಭ್ಯವಾಗುತ್ತಿರಲಿಲ್ಲ. ಆದ್ದರಿಂದ ಕಾನೂನು ಅನ್ವಯ ವ್ಯಾಪ್ತಿ ಹೆಚ್ಚಿಸಲಾಗಿದೆ. ಈ ಕುರಿತು ಸಾರ್ವಜನಿಕರು ತಮ್ಮ ಸಲಹೆಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ amendmentthotairi @gmail.com ಇಮೇಲ್ಗೆ ನೀಡುವಂತೆ ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
![1-havy](https://www.udayavani.com/wp-content/uploads/2024/12/1-havy-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1-mn](https://www.udayavani.com/wp-content/uploads/2024/12/1-mn-150x96.jpg)
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
![Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್](https://www.udayavani.com/wp-content/uploads/2024/12/6-52-150x90.jpg)
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
![Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ](https://www.udayavani.com/wp-content/uploads/2024/12/bus-5-150x100.jpg)
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
![saavu](https://www.udayavani.com/wp-content/uploads/2024/12/saavu-150x102.jpg)
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![1-havy](https://www.udayavani.com/wp-content/uploads/2024/12/1-havy-150x100.jpg)
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
![puttige-4](https://www.udayavani.com/wp-content/uploads/2024/12/puttige-4-1-150x92.jpg)
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
![Kharge (2)](https://www.udayavani.com/wp-content/uploads/2024/12/Kharge-2-1-150x87.jpg)
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
![1](https://www.udayavani.com/wp-content/uploads/2024/12/1-53-150x80.jpg)
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
![1-weqeqw](https://www.udayavani.com/wp-content/uploads/2024/12/1-weqeqw-150x78.jpg)
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.