ಅಂಗ ದಾನಿಗಳಿಗೆ ಮತ್ತಷ್ಟು ಅವಕಾಶ


Team Udayavani, Aug 30, 2017, 9:30 AM IST

anga-dana.jpg

ಹೊಸದಿಲ್ಲಿ: ಅಂಗಾಂಗ ದಾನದ ಅರ್ಹತೆಯ ಬಗ್ಗೆ ಇದ್ದ ನಿಯಮವನ್ನು ಕೇಂದ್ರ ಸರಕಾರ ಸಡಿಲಗೊಳಿಸಿದ್ದು “ಸಮೀಪದ ಬಂಧು’ಗಳಿಗೂ ಅವಕಾಶ ಕಲ್ಪಿಸಿದೆ. 

ಈ ಕುರಿತಂತೆ, ಸುತ್ತೋಲೆಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ್ದು, ಮಾನವ ಅಂಗಾಂಗ ಕಸಿ ಕಾಯ್ದೆ 1994 (2011ರಲ್ಲಿ ತಿದ್ದುಪಡಿಯಾದಂತೆ)ಕ್ಕೆ ತಿದ್ದುಪಡಿ ತರುವುದಾಗಿ ಹೇಳಿದೆ. ತಿದ್ದುಪಡಿ ಕಾಯ್ದೆ ಬಗ್ಗೆ ಸೆ.25ರವರೆಗೆ ಸಾರ್ವಜನಿಕರು ಪ್ರತಿಕ್ರಿಯಿಸಲು ಅವಕಾಶವಿದೆ.

ಈ ಮೊದಲು ಹತ್ತಿರದ ಸಂಬಂಧಿಗಳು ಎಂದರೆ, ಹೆಂಡತಿ, ಪುತ್ರರು, ಪುತ್ರಿಯರು, ಗಂಡ, ತಾಯಿ, ಸಹೋದರರು ಮತ್ತು ಸಹೋದರರಿಯರಿಂದ ಅಂಗಾಂಗ ದಾನ ಪಡೆಯಲು ಅವಕಾಶ ಇತ್ತು. ಇದೀಗ ಈ “ಹತ್ತಿರದ ಸಂಬಂಧಿ’ ಎಂಬ ಪದದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಲಾಗಿದ್ದು, ಮಲ ತಂದೆ, ಮಲ ಸಹೋದರ/ಸಹೋದರಿ ಎಂದೂ ಸೇರಿಸಲಾಗಿದೆ. ಇದರಿಂದ ಅಂಗಾಂಗ ದಾನಿಗಳ ಸಂಖ್ಯೆ ಮತ್ತಷ್ಟು ಹೆಚ್ಚಳಕ್ಕೆ ಅನುಕೂಲವಾಗಲಿದೆ ಎಂದು ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಈ ಮೊದಲು ಹತ್ತಿರದ ಸಂಬಂಧಿಗಳಿಂದ ಅಂಗಾಂಗ ಅಲಭ್ಯತೆ, ರಕ್ತದ ಗುಂಪು ಜೊತೆಯಾಗದೇ ಇರುವ ಸಮಸ್ಯೆಯಿಂದ ಅಂಗಾಂಗ ದಾನಿಗಳು ಸೂಕ್ತವಾಗಿ ಲಭ್ಯವಾಗುತ್ತಿರಲಿಲ್ಲ. ಆದ್ದರಿಂದ ಕಾನೂನು ಅನ್ವಯ ವ್ಯಾಪ್ತಿ ಹೆಚ್ಚಿಸಲಾಗಿದೆ. ಈ ಕುರಿತು ಸಾರ್ವಜನಿಕರು ತಮ್ಮ ಸಲಹೆಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ amendmentthotairi @gmail.com ಇಮೇಲ್‌ಗೆ ನೀಡುವಂತೆ ಮನವಿ ಮಾಡಲಾಗಿದೆ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.