![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2019, 4:00 AM IST
ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದು ಮಾಡಿದ ಕೇಂದ್ರ ಸರ್ಕಾರದ ಕ್ರಮದಿಂದಾಗಿ, ಭಾರತದಲ್ಲಿ ಪುಲ್ವಾಮಾ ಮಾದರಿಯ ಮತ್ತಷ್ಟು ದಾಳಿಗಳು ನಡೆಯಬಹುದು. ಅದರಿಂದಾಗಿ, ಮುಂದೆ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಕಾರ್ಮೋಡ ಆವರಿಸಬಹುದು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಎಚ್ಚರಿಸಿದ್ದಾರೆ.
ಕಾಶ್ಮೀರದ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮಂಗಳವಾರ ಕರೆಯಲಾಗಿದ್ದ ಪಾಕಿಸ್ತಾನದ ಸಂಸತ್ ಅಧಿವೇಶನದಲ್ಲಿ ಮಾತನಾಡಿದ ಅವರು, “ಕಾಶ್ಮೀರದ ವಿಶೇಷ ಸ್ಥಾನಮಾನ ಹಿಂಪಡೆದಿರುವುದರಿಂದ ಆ ದೇಶದಲ್ಲಿ ಪುಲ್ವಾಮಾ ಮಾದರಿಯ ಮತ್ತಷ್ಟು ದಾಳಿಗಳು ನಡೆಯಬಹುದು ಎಂದೆನಿಸುತ್ತಿದೆ.
ಆಗ, ಭಾರತವು ಅಂಥ ದಾಳಿಗೆ ಪಾಕಿಸ್ತಾನವನ್ನೇ ಹೊಣೆಯಾಗಿಸುತ್ತದೆ. ಆಗ, ಉಭಯ ದೇಶಗಳ ನಡುವೆ ಯುದ್ಧ ಆರಂಭವಾಗಬಹುದು. ಆದರೆ, ಆ ಯುದ್ಧದಲ್ಲಿ ಯಾರೂ ಗೆಲ್ಲುವುದಿಲ್ಲ, ಯಾರೂ ಸೋಲುವುದೂ ಇಲ್ಲ. ಆದರೆ, ಜಾಗತಿಕ ಮಟ್ಟದಲ್ಲಿ ಗಂಭೀರ ಪರಿಣಾಮವನ್ನು ಆ ಯುದ್ಧ ಬೀರಲಿದೆ” ಎಂದಿದ್ದಾರೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.