Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್‌

ಸ್ವರಾ ಭಾಸ್ಕರ್‌ ಪತಿ ಅನುಶಕ್ತಿ ನಗರದಲ್ಲಿ ಶರದ್‌ ಬಣದಿಂದ ಕಣಕ್ಕೆ

Team Udayavani, Oct 28, 2024, 6:50 AM IST

1-reeaa

ಮುಂಬಯಿ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಪಕ್ಷವು ರವಿವಾರ ತನ್ನ 20 ಅಭ್ಯರ್ಥಿ ಗಳ 2ನೇ ಪಟ್ಟಿ ಬಿಡುಗಡೆಗೊಳಿ ಸಿದೆ. ವಿಪಕ್ಷ ಉದ್ಧವ್‌ ಬಣದ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಸ್ಪರ್ಧಿಸುತ್ತಿರುವ ವರ್ಲಿ ಕ್ಷೇತ್ರದಲ್ಲಿ ಶಿಂಧೆ ಶಿವಸೇನೆಯು ರಾಜ್ಯಸಭಾ ಸಂಸದ ಮಿಲಿಂದ್‌ ದೇವೊರಾರನ್ನು ಕಣಕ್ಕಿಳಿಸಿದ್ದು, ಇದು ಚುನಾವಣ ಕಾಳಗದ ಕಾವು ಹೆಚ್ಚಿಸಿದಂತಾಗಿದೆ.

ಆದಿತ್ಯ ಠಾಕ್ರೆ ಅವರು ಉದ್ಧವ್‌ ಶಿವಸೇನೆ ಮುಖ್ಯಸ್ಥರಾದ ಉದ್ಧವ್‌ ಠಾಕ್ರೆ ಅವರ ಪುತ್ರ ಮಾತ್ರವಲ್ಲದೇ, ಕಳೆದ ಬಾರಿಯೂ ವರ್ಲಿ ಕ್ಷೇತ್ರದಿಂದ ಜಯ ಸಾಧಿಸಿ ಸಚಿವರಾಗಿದ್ದರು. ಇತ್ತ ರಾಜ್ಯಸಭಾ ಸಂಸದರಾಗಿರುವ ಮಿಲಿಂದ್‌ ಈ ವರ್ಷಾರಂಭದಲ್ಲಿ ಕಾಂಗ್ರೆಸ್‌ ತೊರೆದು ಶಿಂಧೆ ಶಿವಸೇನೆ ಸೇರ್ಪಡೆ ಗೊಂಡಿದ್ದರು. ಈ ಬಾರಿ ಆದಿತ್ಯ ಹಾಗೂ ಮಿಲಿಂದ್‌ ನಡುವೆ ತೀವ್ರ ಜಿದ್ದಾ ಜಿದ್ದಿ ಏರ್ಪ ಡ ಲಿದ್ದು, ವರ್ಲಿ ಕ್ಷೇತ್ರ ಎಲ್ಲರ ಗಮನ ಸೆಳೆದಿದೆ. ಮಿಲಿಂದ್‌ ಹೊರತಾಗಿ ಪ್ರಮುಖ ನಾಯಕರಾದ ಸಂಜಯ್‌ ನಿರುಪಮ್‌ ಅವರನ್ನು ದಿಂಡೋಶಿ ಕ್ಷೇತ್ರದಿಂದ, ನಿರೇಶ್‌ ರಾಣೆ ಅವರನ್ನು ಕುಡಲ್‌ ಕ್ಷೇತ್ರದಿಂದ ಮತ್ತು ರಾಜೇಂದ್ರ ಗವಿತ್‌ ಅವರನ್ನು ಪಾಲಾ^ರ್‌ನಿಂದ ಕಣಕ್ಕಿಳಿಸಲಾಗಿದೆ.

ಸ್ವರಾ ಭಾಸ್ಕರ್‌ ಪತಿ ಅನುಶಕ್ತಿ ನಗರದಲ್ಲಿ ಶರದ್‌ ಬಣದಿಂದ ಕಣಕ್ಕೆ
ನಟಿ ಹಾಗೂ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕಿ ಸ್ವರಾ ಭಾಸ್ಕರ್‌ ಅವರ ಪತಿ ಫ‌ಹಾದ್‌ ಅಹ್ಮದ್‌, ಎಸ್‌ಪಿ ತೊರೆದು ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ (ಎಸ್‌ಪಿ)ಗೆ ಸೇರ್ಪಡೆಗೊಂಡಿದ್ದಾರೆ. ಈ ಬಾರಿಯ ಮಹಾರಾಷ್ಟ್ರ ಚುನಾವಣೆಯಲ್ಲಿ ಅನುಶಕ್ತಿ ನಗರದಿಂದ ಕಣಕ್ಕಿಳಿಯಲಿರುವ ಅವರು ಅಜಿತ್‌ ಬಣದ ಸನಾ ಮಲ್ಲಿಕ್‌ ವಿರುದ್ಧ ಸೆಣಸಾಡಲಿದ್ದಾರೆ. ಫ‌ಹಾದ್‌ ಅವರು ಎಸ್‌ಪಿಯ ಮಹಾರಾಷ್ಟ್ರ ಯುವ ಘಟಕದ ರಾಜ್ಯಾಧ್ಯಕ್ಷರೂ ಆಗಿದ್ದರು.

ಟಾಪ್ ನ್ಯೂಸ್

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

1-wqewqe

Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್‍ಯಾಲಿಯಲ್ಲಿ ಅಬ್ಬರಿಸಿದ ವಿಜಯ್

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

Somnath

Chandrayaan-4 Project; 350 ಕೆ.ಜಿ. ಹೊತ್ತೊಯ್ಯಬಲ್ಲ ಹೊಸ ಲ್ಯಾಂಡರ್‌ ತಯಾರಿ!

police crime

Delhi; ಅಕ್ರಮ ಚೀನಿ ಮೊಬೈಲ್‌ ಜಾಮರ್‌ ಪತ್ತೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.