ಬಕ್ತಿಯಾರ್‌ಪುರ, ಅಕ್‌ಬರ್‌ಪುರ: ಪುನರ್‌ ನಾಮಕರಣಕ್ಕೆ ಸಲಹೆ, ವಿರೋಧ


Team Udayavani, Oct 22, 2018, 4:26 PM IST

nitish-kumar1-700.jpg

ಪಟ್ನಾ : ಒಂಬತ್ತನೇ ಶತಮಾನದ ಅಫ್ಘಾನ್‌ ಮಿಲಿಟರಿ ಜನರಲ್‌ ಬಕ್ತಿಯಾರ್‌ ಖೀಲ್ಜಿ ಹೆಸರನ್ನು ಹೊಂದಿರುವ ಮತ್ತು ರಾಜ್ಯದ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಹುಟ್ಟಿ ಬೆಳೆದ ಊರಾಗಿರುವ, ಪಟ್ನಾ ಹೊರವಲಯದ ಬಕ್ತಿಯಾರ್‌ಪುರದ ಹೆಸರನ್ನು ಬದಲಾಯಿಸಬೇಕೆಂದು ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಗಿರಿರಾಜ್‌ ಸಿಂಗ್‌ ಮಾಡಿರುವ ಸಲಹೆ ಸ್ವತಃ ಬಿಜೆಪಿ ಮತ್ತು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ. 

ದಿಲ್ಲಿಯ ಅಂದಿನ ಸುಲ್ತಾನ ಕುತುಬುದ್ದೀನ್‌ ಐಬಕ್‌ ನ ಆದೇಶದ ಪ್ರಕಾರ ಅಫ್ಘಾನ್‌ ಮಿಲಿಟರಿ ಜನರಲ್‌ ಬಕ್ತಿಯಾರ್‌ ಖೀಲ್ಜಿ ಬಿಹಾರದ ಮೇಲೆ ಆಕ್ರಮಣ ಮಾಡಿ ಅದನ್ನು ವಶಪಡಿಸಿಕೊಂಡಿದ್ದ. ಪಟ್ನಾ ಹೊರವಲಯದಲ್ಲಿರುವ ನಗರಕ್ಕೆ ಬಕ್ತಿಯಾರ್‌ ಹೆಸರು ಬಂದಿರುವುದು ಆತನಿಂದಾಗಿ ಎಂಬುದನ್ನು ಇತಿಹಾಸ ತಿಳಿಸುತ್ತದೆ. 

ಗಿರಿರಾಜ್‌ ಸಿಂಗ್‌ ಅವರ ಈ ಪ್ರಸ್ತಾವವನ್ನು ಬಿಹಾರದಲ್ಲಿನ ಜೆಡಿಯು (ಸಿಎಂ ನಿತೀಶ್‌ ಕುಮಾರ್‌ ಪಕ್ಷ), ವಿರೋಧ ಪಕ್ಷಗಳಾಗಿರುವ ಆರ್‌ಜೆಡಿ ಮತ್ತು ಹಿಂದುಸ್ಥಾನಿ ಆವಾಮ್‌ ಮೋರ್ಚಾ ತೀವ್ರವಾಗಿ ಆಕ್ಷೇಪಿಸಿವೆ. 

ಗಿರಿರಾಜ್‌ ಸಿಂಗ್‌ ಅವರು ತಾವು ಪ್ರತಿನಿಧಿಸುತ್ತಿರುವ ಅಕ್‌ಬರ್‌ಪುರ ಲೋಕಸಭಾ ಕ್ಷೇತ್ರಕ್ಕೂ ಬೇರೆ ಹೆಸರಿಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ ಅವರು ಈ ಎರಡೂ ಸ್ಥಳಗಳಿಗೆ ಯಾವುದೇ ಪರ್ಯಾಯ ನಾಮವನ್ನು ಸೂಚಿಸಿಲ್ಲ. 

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.