![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 4, 2020, 1:06 PM IST
ಸಾಂದರ್ಭಿಕ ಚಿತ್ರ: Representative Image
ಮಿರ್ಜಾಪುರ: ಶಾಲೆಯ ಬಿಸಿಯೂಟ ತಯಾರಿಕೆಯ ಸಮಯದಲ್ಲಿ ಮಗುವೊಂದು ಪಾತ್ರೆಗೆ ಬಿದ್ದು ಸಾವನ್ನಪ್ಪಿದ ಘಟನೆ ದೆಹಲಿಯ ಮಿರ್ಜಾಪುರದಲ್ಲಿ ನಡೆದಿದೆ.
ದೆಹಲಿಯ ಮಿರ್ಜಾಪುರದ ಲಾಲ್ ಗಂಜ್ ಪ್ರದೇಶದ ರಾಂಪುರ ಅತಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿದ ಬಾಲಕಿಯನ್ನು ಮೂರು ವರ್ಷದ ಆಂಚಲ್ ಎಂದು ಗುರುತಿಸಲಾಗಿದೆ.
ಶಾಲೆಯಲ್ಲಿ ಕಟ್ಟಡ ಸಾಮಾಗ್ರಿಗಳನ್ನು ಹಾಕಲಾಗಿತ್ತು. ಓಡಿಕೊಂಡು ಬಂದ ಪುಟ್ಟ ಬಾಲಕಿ ಕಟ್ಟಡ ಸಾಮಾಗ್ರಿಗಳಿಗೆ ಎಡವಿ ಪಾತ್ರೆಯೊಳಗೆ ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸುಮಾರು 80% ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಾರಣ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ.
ಅಡುಗೆ ಮಾಡುವವನ ನಿರ್ಲಕ್ಷ್ಯದಿಂದ ಮಗು ಪಾತ್ರೆಗೆ ಬಿದ್ದಿದೆ ಎಂದು ಮಗುವಿನ ತಂದೆ ಆರೋಪಿಸಿದ್ದಾರೆ. ಮಗು ಪಾತ್ರೆಗೆ ಬೀಳುವ ಸಮಯದಲ್ಲಿ ಅಡುಗೆಯವ ಕಿವಿಗೆ ಇಯರ್ ಫೋನ್ ಹಾಕಿಕೊಂಡಿದ್ದ. ಮಗು ಬೀಳುವುದನ್ನು ಕಂಡ ಆತ ಅಲ್ಲಿಂದ ಓಡಿ ಹೋಗಿದ್ದಎನ್ನಲಾಗಿದೆ.
ಶಾಲೆಯ ಮುಖ್ಯೋಪಧ್ಯಾಯರನ್ನು ಅಮಾನತುಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದ್ದು, ಹೆಚ್ಚಿನ ತನಿಖೆಗೆ ಆದೇಶಿಸಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.