![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Jun 15, 2022, 3:20 PM IST
ಪಣಜಿ : ಸೆಲ್ಫಿ ತೆಗೆಯುತ್ತಿದ್ದ ವೇಳೆ ವಿದ್ಯಾರ್ಥಿಯೋಬ್ಬ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಗೋವಾದ ಸಿಕೇರಿ ಬೀಚ್ನಲ್ಲಿ ನಡೆದಿದೆ.
ಗೋವಾದ ಸಿಕೇರಿ ಬೀಚ್ಗೆ ಮಂಗಳವಾರ ಕರ್ನಾಟಕದ ಮೈಸೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ಎಂಟು ವಿದ್ಯಾರ್ಥಿಗಳ ಪೈಕಿ ಯೋಹಾನ್ (23) ಎಂಬ ಯುವಕ ಸೆಲ್ಫಿ ತೆಗೆದುಕೊಡ ನಂತರ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ನಂತರ ದೃಷ್ಠಿ ಜೀವರಕ್ಷಕ ದಳ ಮಂಗಳವಾರ ರಾತ್ರಿಯಿಡಿ ಕಾರ್ಯಚರಣೆ ನಡೆಸಿದರೂ ವಿದ್ಯಾರ್ಥಿ ಯೋಹಾನ್ ಪತ್ತೆಯಾಗಿರಲಿಲ್ಲ. ನಂತರ ಬುಧವಾರ ಬೆಳಗಿನ ಜಾವ ಈತನ ಶವ ಪತ್ತೆಯಾಗಿದೆ.
ಜೂನ್ 8 ರಂದು ಕೇರಳದ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿನಿ ನಿರ್ಮಲ್ ಸಾಜು ಸಿಕೇರಿ ಬೀಚ್ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ್ದು ಘಟನೆ ಮಾಸುವ ಮುನ್ನವೇ ಇನ್ನೊಂದು ಘಟನೆ ನಡೆದಿದೆ.
ಇದನ್ನೂ ಓದಿ : ಗೋವಾ ನೂತನ ರಾಜಭವನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶಂಕುಸ್ಥಾಪನೆ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.