![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 7, 2021, 11:43 AM IST
ಪಣಜಿ: ಎಲ್ಲಿಯ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುತ್ತದೆಯೋ ಅಲ್ಲಿಯವರೆಗೆ ರಾಜ್ಯದಲ್ಲಿ ಕ್ಯಾಸಿನೊ ಆರಂಭಿಸುವ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಗೋವಾದಲ್ಲಿ ಕರ್ಫ್ಯೂ ಜಾರಿಯಾದ ನಂತರ ಕ್ಯಾಸಿನೊ ವ್ಯವಹಾರಕ್ಕೆ ಸರ್ಕಾರ ನಿರ್ಬಂಧ ಹೇರಿದೆ. ಇಷ್ಟೇ ಅಲ್ಲದೆಯೇ ಪ್ರವಾಸೋದ್ಯಮಕ್ಕೆ ಸರ್ಕಾರ ಇದುವರೆಗೂ ಪರವಾನಗಿ ನೀಡದ ಕಾರಣ ಪ್ರವಾಸೋದ್ಯಮ ಅವಲಂಭಿತ ಉದ್ಯೋಗಸ್ಥರು ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಾಗಿದೆ ಎಂದರು.
ಇದನ್ನೂ ಓದಿ: ಎಲ್ಲರೂ ಡಿಕೆಶಿಗೆ ಮತ ಹಾಕಿದ್ರೆ ಅವರೇ ಮುಂದಿನ ಸಿಎಂ – ಮಹಮ್ಮದ್ ಹ್ಯಾರಿಸ್ ನಲಪಾಡ್
ಕಳೆದ ಸುಮಾರು ಎರಡು ತಿಂಗಳಿಂದ ಕ್ಯಾಸಿನೊಗಳು ಬಂದ್ ಆಗಿದೆ. ರಾಜ್ಯದಲ್ಲಿ ಕರ್ಫ್ಯೂ ಜಾರಿಯಲ್ಲಿರುವ ವರೆಗೂ ಕ್ಯಾಸಿನೊ ಆರಂಭಕ್ಕೆ ಪರವಾನಗಿ ನೀಡುವ ವಿಚಾರವಿಲ್ಲ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.