GOA: ಪ್ರವಾಸಿಗರ ಕೊರತೆಯಿಂದ ಅವಧಿಗೂ ಮುನ್ನವೇ ಮುಚ್ಚುತ್ತಿದೆ ಶಾಕ್ಸ್ ಗಳು


Team Udayavani, Jun 1, 2024, 5:40 PM IST

GOA: Shacks are closing prematurely due to lack of tourists

ಪಣಜಿ: ಗೋವಾ ರಾಜ್ಯ ಪ್ರವಾಸೋದ್ಯಮವು ಪ್ರಸಕ್ತ ವಿದೇಶಿ ಪ್ರವಾಸಿಗರ ಕೊರತೆ ಎದುರಿಸುತ್ತಿದೆ. ಪ್ರಸಕ್ತ ಪ್ರವಾಸೋದ್ಯಮ ಸೀಸನ್ ನಲ್ಲಿ ವಿದೇಶಿ ಪ್ರವಾಸಿಗರ ಕೊರತೆಯಿಂದಾಗಿ ಅವಧಿಗೂ ಮುನ್ನವೇ ಬೀಚ್‍ಗಳಲ್ಲಿರುವ ಶಾಕ್ಸ್ ಗಳನ್ನು (ಬೀಚ್‍ಗಳಲ್ಲಿನ ಬಾರ್ ಮತ್ತು ರೆಸ್ಟೋರೆಂಟ್) ಪ್ರವಾಸಿಗರ ಕೊರತೆಯಿಂದಾಗಿ ಬಂದ್ ಮಾಡಲಾಗಿದೆ. ಗೋವಾದ ಕಾಂದೋಳಿ, ಬಾಗಾ, ಸೇರಿದಂತೆ ಪ್ರಮುಖ ಬೀಚ್‍ಗಳಲ್ಲಿ ಪ್ರವಾಸಿಗರ ಕೊರತೆಯಿಂದಾಗಿ ಪ್ರವಾಸೋದ್ಯಮ ವ್ಯವಹಾರಸ್ಥರು ನಷ್ಠ ಅನುಭವಿಸುವಂತಾಗಿದೆ.

ಕಳೆದ ಅಕ್ಟೋಬರ್ ನಲ್ಲಿ ಪ್ರವಾಸೋದ್ಯಮ ಸೀಸನ್ ಆರಂಭಗೊಂಡ ನಂತರವೂ ಶಾಕ್ಸ್ ಗಳಿಗೆ ಪರವಾನಗಿ ನೀಡಲು ಪ್ರವಾಸೋದ್ಯಮ ಇಲಾಖೆ ವಿಳಂಬ ಮಾಡಿತ್ತು ಎಂದು ಶಾಕ್ಸ್ ವ್ಯವಹಾರಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ. ಶಾಕ್ಸ್ ಮಾಲೀಕರಿಗೆ ಪರವಾನಗಿ ಶುಲ್ಕ ಪಡೆಯಲಾಗುತ್ತಿದೆ. ಆದರೆ ಬೀಚ್ ಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ಹೈಮಾಸ್ಟ್ ದೀಪಗಳನ್ನು ಅಳವಡಿಸಿಲ್ಲ. ಇದರಿಂದಾಗಿಯೂ ರಾತ್ರಿಯ ಸಂದರ್ಭದಲ್ಲಿ ಪ್ರವಾಸಿಗರು ಸುರಕ್ಷತೆಯ ದೃಷ್ಠಿಯಿಂದ ಶಾಕ್ಸ್ ಗಳಿಗೆ ಆಗಮಿಸಲು ಭಯಪಡುವಂತಾಗಿದೆ. ಈ ಎಲ್ಲ ಕಾರಣಗಳಿಂದ ಶಾಕ್ಸ್ ಮಾಲೀಕರು ಪ್ರವಾಸಿಗರ ಕೊರತೆ ಎದುರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಪ್ರಸಕ್ತ ವರ್ಷ ಶಾಕ್ಸ್ ಆರಂಭಿಸಲು ಪರವಾನಗಿ ನೀಡಲು ವಿಳಂಬ ಮಾಡಿದ್ದರಿಂದ ಜೂನ್ 10 ರವರೆಗೆ ನಡೆಸಲು ಪ್ರವಾಸೋದ್ಯಮ ಇಲಾಖೆ ಪರವಾನಗಿ ನೀಡುವಂತೆ ಮನವಿ ಮಾಡಿದ್ದಾರೆ.

ಸುರಕ್ಷತೆಯ ದೃಷ್ಠಿಯಿಂದ ಸರ್ಕಾರವು ಬೀಚ್‍ ಗಳಲ್ಲಿ ಹೈಮಾಸ್ಟ್ ದೀಪ, ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಎಂದು ಶಾಕ್ಸ್ ಮಾಲೀಕರು ಆಗ್ರಹಿಸಿದ್ದಾರೆ. ಗೋವಾ ಪ್ರವಾಸೋದ್ಯಮವು ವಿದೇಶಿ ಪ್ರವಾಸಿಗರನ್ನು ಅವಲಂಬಿಸಿದೆ. ಇದರಿಂದಾಗಿ ಪ್ರವಾಸಿಗರ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಆದರೆ ಪ್ರವಾಸೋದ್ಯಮ ಇಲಾಖೆಯು ಇವನ್ನೆಲ್ಲ ಅಲಕ್ಷಿಸಿದೆ ಎಂದು ಗೋವಾ ಪಾರಂಪರಿಕ ಶಾಕ್ಸ್ ಅಸೋಸಿಯೇಶನ್ ಅಧ್ಯಕ್ಷ ಮಾಮ್ಯುಎಲ್ ಕಾರ್ದೋಜ್ ಹೇಳಿದ್ದಾರೆ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ

1-aaaa

Bihar ಮತ್ತೊಂದು ಸೇತುವೆ ಕುಸಿತ; ವಾರದೊಳಗೆ ನಾಲ್ಕನೇ ಘಟನೆ!

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

NEET-UG ಪ್ರಕರಣ: ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ ಅಧಿಕಾರಿಗಳು…

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

Emergency ಅಸಾಂವಿಧಾನಿಕ ಎಂದ ರಾಷ್ಟ್ರಪತಿ ದ್ರೌಪದಿ ಮುರ್ಮು: ಸಂಸತ್‌ ಜಂಟಿ ಅಧಿವೇಶನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.