Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


Team Udayavani, Oct 5, 2024, 8:20 PM IST

Jaishankar

ನವದೆಹಲಿ: ಅಕ್ಟೋಬರ್ ಮಧ್ಯದಲ್ಲಿ ಶಾಂಘೈ ಸಹಕಾರ ಸಂಘಟನೆಯ (SCO) ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಸ್ಲಾಮಾಬಾದ್‌ಗೆ ತೆರಳಲಿದ್ದಾರೆ. ಪ್ರವಾಸದ ಕುರಿತು ಘೋಷಿಸಿದ ಒಂದು ದಿನದ “ಬಹುಪಕ್ಷೀಯ ಕಾರ್ಯಕ್ರಮಕ್ಕಾಗಿ ಪಾಕಿಸ್ಥಾನಕ್ಕೆ ಹೋಗುತ್ತಿದ್ದೇನೆ ಹೊರತು ಭಾರತ-ಪಾಕ್ ಸಂಬಂಧಗಳ ಕುರಿತು ಚರ್ಚಿಸಲು ಅಲ್ಲ” ಎಂದು ವಿದೇಶಾಂಗ ಸಚಿವರು ಶನಿವಾರ(ಅ5)ಹೇಳಿದ್ದಾರೆ.

ಐಸಿ ಸೆಂಟರ್ ಫಾರ್ ಗವರ್ನೆನ್ಸ್ ಆಯೋಜಿಸಿದ್ದ ಸರ್ದಾರ್ ಪಟೇಲ್ ಆಡಳಿತದ ಕುರಿತು ಉಪನ್ಯಾಸ ನೀಡಿದ ನಂತರ ಸಂವಾದದ ಸಂದರ್ಭದಲ್ಲಿ ಜೈಶಂಕರ್ ಅವರು ಪ್ರಶ್ನೆಗೆ ಉತ್ತರಿಸಿದರು.

“ಹೌದು, ನಾನು ಈ ತಿಂಗಳ ಮಧ್ಯದಲ್ಲಿ ಪಾಕಿಸ್ಥಾನಕ್ಕೆ ಹೋಗಲಿದ್ದೇನೆ ಮತ್ತು ಅದು SCO ಸಂಘಟನೆಯ ಮುಖ್ಯಸ್ಥರ ಸಭೆಗಾಗಿ. ಸಾಮಾನ್ಯವಾಗಿ, ಪ್ರಧಾನ ಮಂತ್ರಿಗಳು ರಾಷ್ಟ್ರಗಳ ಮುಖ್ಯಸ್ಥರ ಉನ್ನತ ಮಟ್ಟದ ಸಭೆಗಳಿಗೆ ಹೋಗುತ್ತಾರೆ. ಒಬ್ಬ ಮಂತ್ರಿ ಸರಕಾರದ ಮುಖ್ಯಸ್ಥರ ಸಭೆಗೆ ಹೋಗುತ್ತಾರೆ, ಆದ್ದರಿಂದ ಇದು ಸಂಪ್ರದಾಯಕ್ಕೆ ಅನುಗುಣವಾಗಿದೆ, ”ಎಂದರು.

“ಈ ಸಭೆಯು ಪಾಕಿಸ್ಥಾನದಲ್ಲಿ ನಡೆಯುತ್ತಿದೆ, ಏಕೆಂದರೆ ತುಲನಾತ್ಮಕವಾಗಿ ಅವರು ಇತ್ತೀಚಿನ ಸದಸ್ಯರಾಗಿದ್ದಾರೆ” ಎಂದು ಜೈಶಂಕರ್ ಹೇಳಿದರು.

ಪಾಕಿಸ್ಥಾನವು ಅಕ್ಟೋಬರ್ 15 ಮತ್ತು 16 ರಂದು SCO ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ಸಭೆಯನ್ನು ಆಯೋಜಿಸುತ್ತಿದೆ.

ಟಾಪ್ ನ್ಯೂಸ್

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Gudibande-Suside

Gudibande: ಮೈಕ್ರೋ ಫೈನಾನ್ಸ್ ಹಾವಳಿ; ಸಾಲದ ಸುಳಿಗೆ ಸಿಲುಕಿ ಕೂಲಿ ಕಾರ್ಮಿಕ ಆತ್ಮಹ*ತ್ಯೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

World Cancer ದಿನದ ಅಂಗವಾಗಿ ಕ್ಯಾನ್ಸರ್‌ ಗೆದ್ದವರಿಗೆ ಪಿಕಲ್‌ಬಾಲ್‌ ಪಂದ್ಯಾವಳಿ ಆಯೋಜನೆ

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

Sweet Recipes: ಮನೆಯಲ್ಲಿ ಶುಭ ಸಮಾರಂಭ ಇದ್ದರೆ ಈ ಸಿಹಿ ಖಾದ್ಯ ಒಮ್ಮೆ ಟ್ರೈ ಮಾಡಿ ನೋಡಿ…

yatnal

BJP Rift;ಯಡಿಯೂರಪ್ಪ, ಮಗನ ಕರ್ಮಕಾಂಡಗಳ ಬಗ್ಗೆ ಹೇಳಲು ನಾಳೆ ದೆಹಲಿಗೆ: ಯತ್ನಾಳ್

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

1–RASm

Denmark; ಮುಸ್ಲಿಂ ರಾಷ್ಟ್ರದ ರಾಯಭಾರ ಕಚೇರಿ ಎದುರು ಕುರಾನ್‌ ಸುಟ್ಟ ರಾಸ್ಮಸ್ ಪಲುಡಾನ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jaya-bacchan

Mahakumbha:ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳೆಸೆತದಿಂದ ನದಿ ನೀರು ಕಲುಷಿತ: ಜಯಾ ಬಚ್ಚನ್‌

Jaishanakar

PM’s invite; ಆಹ್ವಾನ ಪಡೆಯಲು ಅಮೆರಿಕಕ್ಕೆ ಆರೋಪ: ರಾಹುಲ್ ಗೆ ತಿರುಗೇಟು ನೀಡಿದ ಜೈಶಂಕರ್

Waqf Bill: Opposition parties object to 281 pages of Waqf report

Waqf Bill: ವಕ್ಫ್‌ ವರದಿಯ 281 ಪುಟಗಳ ವಿರುದ್ಧ ವಿರೋಧ ಪಕ್ಷಗಳ ಅಸಮ್ಮತಿ

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Video: ವಿದ್ಯಾರ್ಥಿಗಳಿಂದ ಕಾರು ತೊಳೆಸಿದ ಶಿಕ್ಷಕಿ… ವಿಡಿಯೋ ವೈರಲ್. ಶಿಕ್ಷಕಿ ಅಮಾನತು

Supreme Court says Kumbh Mela stampede is ‘unfortunate’: Petition rejected

Stampede Case: ಕುಂಭಮೇಳ ಕಾಲ್ತುಳಿತ ʼದುರದೃಷ್ಟಕರʼ ಎಂದ ಸುಪ್ರೀಂ: ಅರ್ಜಿ ತಿರಸ್ಕಾರ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Udupi: ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಬಿ.ಜಯಕರ ಶೆಟ್ಟಿ ಇಂದ್ರಾಳಿ ಆಯ್ಕೆ

Suicide 3

Koratagere; ಹೊಟ್ಟೆ ನೋವು ಬಾಧೆ; ಆಸ್ಪತ್ರೆಯಿಂದ ಮನೆಗೆ ಹೋಗಿ ಆತ್ಮಹತ್ಯೆ

Gudibande-Suside

Gudibande: ಮೈಕ್ರೋ ಫೈನಾನ್ಸ್ ಹಾವಳಿ; ಸಾಲದ ಸುಳಿಗೆ ಸಿಲುಕಿ ಕೂಲಿ ಕಾರ್ಮಿಕ ಆತ್ಮಹ*ತ್ಯೆ

1-korata

Koratagere; ಪ್ರತೀ ಭಾನುವಾರ ವಿದ್ಯುತ್ ವ್ಯತ್ಯಯ: ಸಾರ್ವಜನಿಕರಿಂದ ಆಕ್ರೋಶ

drowned

Davanagere; ಭದ್ರಾ ನಾಲೆಯಲ್ಲಿ ಕೊಚ್ಚಿ ಹೋದ ವಿದ್ಯಾರ್ಥಿಯ ಶವಕ್ಕಾಗಿ ಮುಂದುವರಿದ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.