Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


Team Udayavani, Oct 5, 2024, 8:20 PM IST

Jaishankar

ನವದೆಹಲಿ: ಅಕ್ಟೋಬರ್ ಮಧ್ಯದಲ್ಲಿ ಶಾಂಘೈ ಸಹಕಾರ ಸಂಘಟನೆಯ (SCO) ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಸ್ಲಾಮಾಬಾದ್‌ಗೆ ತೆರಳಲಿದ್ದಾರೆ. ಪ್ರವಾಸದ ಕುರಿತು ಘೋಷಿಸಿದ ಒಂದು ದಿನದ “ಬಹುಪಕ್ಷೀಯ ಕಾರ್ಯಕ್ರಮಕ್ಕಾಗಿ ಪಾಕಿಸ್ಥಾನಕ್ಕೆ ಹೋಗುತ್ತಿದ್ದೇನೆ ಹೊರತು ಭಾರತ-ಪಾಕ್ ಸಂಬಂಧಗಳ ಕುರಿತು ಚರ್ಚಿಸಲು ಅಲ್ಲ” ಎಂದು ವಿದೇಶಾಂಗ ಸಚಿವರು ಶನಿವಾರ(ಅ5)ಹೇಳಿದ್ದಾರೆ.

ಐಸಿ ಸೆಂಟರ್ ಫಾರ್ ಗವರ್ನೆನ್ಸ್ ಆಯೋಜಿಸಿದ್ದ ಸರ್ದಾರ್ ಪಟೇಲ್ ಆಡಳಿತದ ಕುರಿತು ಉಪನ್ಯಾಸ ನೀಡಿದ ನಂತರ ಸಂವಾದದ ಸಂದರ್ಭದಲ್ಲಿ ಜೈಶಂಕರ್ ಅವರು ಪ್ರಶ್ನೆಗೆ ಉತ್ತರಿಸಿದರು.

“ಹೌದು, ನಾನು ಈ ತಿಂಗಳ ಮಧ್ಯದಲ್ಲಿ ಪಾಕಿಸ್ಥಾನಕ್ಕೆ ಹೋಗಲಿದ್ದೇನೆ ಮತ್ತು ಅದು SCO ಸಂಘಟನೆಯ ಮುಖ್ಯಸ್ಥರ ಸಭೆಗಾಗಿ. ಸಾಮಾನ್ಯವಾಗಿ, ಪ್ರಧಾನ ಮಂತ್ರಿಗಳು ರಾಷ್ಟ್ರಗಳ ಮುಖ್ಯಸ್ಥರ ಉನ್ನತ ಮಟ್ಟದ ಸಭೆಗಳಿಗೆ ಹೋಗುತ್ತಾರೆ. ಒಬ್ಬ ಮಂತ್ರಿ ಸರಕಾರದ ಮುಖ್ಯಸ್ಥರ ಸಭೆಗೆ ಹೋಗುತ್ತಾರೆ, ಆದ್ದರಿಂದ ಇದು ಸಂಪ್ರದಾಯಕ್ಕೆ ಅನುಗುಣವಾಗಿದೆ, ”ಎಂದರು.

“ಈ ಸಭೆಯು ಪಾಕಿಸ್ಥಾನದಲ್ಲಿ ನಡೆಯುತ್ತಿದೆ, ಏಕೆಂದರೆ ತುಲನಾತ್ಮಕವಾಗಿ ಅವರು ಇತ್ತೀಚಿನ ಸದಸ್ಯರಾಗಿದ್ದಾರೆ” ಎಂದು ಜೈಶಂಕರ್ ಹೇಳಿದರು.

ಪಾಕಿಸ್ಥಾನವು ಅಕ್ಟೋಬರ್ 15 ಮತ್ತು 16 ರಂದು SCO ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ (CHG) ಸಭೆಯನ್ನು ಆಯೋಜಿಸುತ್ತಿದೆ.

ಟಾಪ್ ನ್ಯೂಸ್

Baloch ದಾಳಿ: 18 ಪಾಕಿಸ್ಥಾನ ಸೈನಿಕರ ಸಾವು: ಗುಂಡಿನ ಚಕಮಕಿಯಲ್ಲಿ 23 ಬಂಡುಕೋರರ ಸಾವು

Baloch attack: 18 ಪಾಕಿಸ್ಥಾನ ಸೈನಿಕರ ಸಾವು: ಗುಂಡಿನ ಚಕಮಕಿಯಲ್ಲಿ 23 ಬಂಡುಕೋರರ ಸಾವು

minister george kurien: ಹಣ ಬೇಕಿದ್ದರೆ ಕೇರಳ ಹಿಂದುಳಿದಿದೆ ಎಂದು ಘೋಷಿಸಿ

Minister george kurien: ಹಣ ಬೇಕಿದ್ದರೆ ಕೇರಳ ಹಿಂದುಳಿದಿದೆ ಎಂದು ಘೋಷಿಸಿ

Minister Suresh Gopi: ಮೇಲ್ಜಾತಿಗೆ ಬುಡಕಟ್ಟು ಖಾತೆ ಕೊಡಬೇಕು

Minister Suresh Gopi: ಮೇಲ್ಜಾತಿಗೆ ಬುಡಕಟ್ಟು ಖಾತೆ ಕೊಡಬೇಕು

ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಮೋದಿ ನಿರ್ಧಾರ: ಸಚಿವೆ ನಿರ್ಮಲಾ

ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಮೋದಿ ನಿರ್ಧಾರ: ಸಚಿವೆ ನಿರ್ಮಲಾ

Nirmala Sitharaman: ಸುಂಕ ಕಡಿತಕ್ಕೆ ಅಮೆರಿಕ ಒತ್ತಡ ಕಾರಣವಲ್ಲ: ಕೇಂದ್ರ ಹಣಕಾಸು ಸಚಿವೆ

Nirmala Sitharaman: ಸುಂಕ ಕಡಿತಕ್ಕೆ ಅಮೆರಿಕ ಒತ್ತಡ ಕಾರಣವಲ್ಲ: ಕೇಂದ್ರ ಹಣಕಾಸು ಸಚಿವೆ

Telangana ಜನಸಂಖ್ಯೆಯಲ್ಲಿ ಶೇ.46ರಷ್ಟು ಹಿಂದುಳಿದ ವರ್ಗದವರು: ಸಮೀಕ್ಷೆ

Telangana ಜನಸಂಖ್ಯೆಯಲ್ಲಿ ಶೇ.46ರಷ್ಟು ಹಿಂದುಳಿದ ವರ್ಗದವರು: ಸಮೀಕ್ಷೆ

hk-patil

Micro Finance ಅಧ್ಯಾದೇಶ ಶೀಘ್ರ ರಾಜ್ಯಪಾಲರಿಗೆ: ಕಾನೂನು ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

minister george kurien: ಹಣ ಬೇಕಿದ್ದರೆ ಕೇರಳ ಹಿಂದುಳಿದಿದೆ ಎಂದು ಘೋಷಿಸಿ

Minister george kurien: ಹಣ ಬೇಕಿದ್ದರೆ ಕೇರಳ ಹಿಂದುಳಿದಿದೆ ಎಂದು ಘೋಷಿಸಿ

Minister Suresh Gopi: ಮೇಲ್ಜಾತಿಗೆ ಬುಡಕಟ್ಟು ಖಾತೆ ಕೊಡಬೇಕು

Minister Suresh Gopi: ಮೇಲ್ಜಾತಿಗೆ ಬುಡಕಟ್ಟು ಖಾತೆ ಕೊಡಬೇಕು

ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಮೋದಿ ನಿರ್ಧಾರ: ಸಚಿವೆ ನಿರ್ಮಲಾ

ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಮೋದಿ ನಿರ್ಧಾರ: ಸಚಿವೆ ನಿರ್ಮಲಾ

Nirmala Sitharaman: ಸುಂಕ ಕಡಿತಕ್ಕೆ ಅಮೆರಿಕ ಒತ್ತಡ ಕಾರಣವಲ್ಲ: ಕೇಂದ್ರ ಹಣಕಾಸು ಸಚಿವೆ

Nirmala Sitharaman: ಸುಂಕ ಕಡಿತಕ್ಕೆ ಅಮೆರಿಕ ಒತ್ತಡ ಕಾರಣವಲ್ಲ: ಕೇಂದ್ರ ಹಣಕಾಸು ಸಚಿವೆ

Telangana ಜನಸಂಖ್ಯೆಯಲ್ಲಿ ಶೇ.46ರಷ್ಟು ಹಿಂದುಳಿದ ವರ್ಗದವರು: ಸಮೀಕ್ಷೆ

Telangana ಜನಸಂಖ್ಯೆಯಲ್ಲಿ ಶೇ.46ರಷ್ಟು ಹಿಂದುಳಿದ ವರ್ಗದವರು: ಸಮೀಕ್ಷೆ

MUST WATCH

udayavani youtube

ಶ್ರೀ ಕೃಷ್ಣ ಮುಖ್ಯ ಪ್ರಾಣ ದೇವರ ದರ್ಶನ ಪಡೆದ e ಹಾಗೂ ಡಾ| ವೀರೇಂದ್ರ ಹೆಗ್ಗಡೆ

udayavani youtube

ಧರ್ಮಸ್ಥಳ ಕ್ಷೇತ್ರದಂತೆ ಎಸ್.ಡಿ.ಎಂ ಉಜಿರೆ ವೈದ್ಯಕೀಯ ತಂಡದಿಂದ ನಡೆಯಿತೇ ಪವಾಡ

udayavani youtube

ಬದನೆ ಕೃಷಿ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

udayavani youtube

ಅಲ್ಲಲ್ಲಿ ನಡೆಯುತ್ತಿರುವ ಗೋ ಹಿಂಸೆ ಖಂಡಿಸುತ್ತೇವೆ :ಪೇಜಾವರ ಶ್ರೀ

udayavani youtube

ಉಡುಪಿ ಶ್ರೀ ಕೃಷ್ಣ ನಗರಿಯ ಡಿಸೆಂಬರ್ ತಿಂಗಳಿನ ಮಾಸ ವೈಭವ

ಹೊಸ ಸೇರ್ಪಡೆ

Baloch ದಾಳಿ: 18 ಪಾಕಿಸ್ಥಾನ ಸೈನಿಕರ ಸಾವು: ಗುಂಡಿನ ಚಕಮಕಿಯಲ್ಲಿ 23 ಬಂಡುಕೋರರ ಸಾವು

Baloch attack: 18 ಪಾಕಿಸ್ಥಾನ ಸೈನಿಕರ ಸಾವು: ಗುಂಡಿನ ಚಕಮಕಿಯಲ್ಲಿ 23 ಬಂಡುಕೋರರ ಸಾವು

minister george kurien: ಹಣ ಬೇಕಿದ್ದರೆ ಕೇರಳ ಹಿಂದುಳಿದಿದೆ ಎಂದು ಘೋಷಿಸಿ

Minister george kurien: ಹಣ ಬೇಕಿದ್ದರೆ ಕೇರಳ ಹಿಂದುಳಿದಿದೆ ಎಂದು ಘೋಷಿಸಿ

Minister Suresh Gopi: ಮೇಲ್ಜಾತಿಗೆ ಬುಡಕಟ್ಟು ಖಾತೆ ಕೊಡಬೇಕು

Minister Suresh Gopi: ಮೇಲ್ಜಾತಿಗೆ ಬುಡಕಟ್ಟು ಖಾತೆ ಕೊಡಬೇಕು

ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಮೋದಿ ನಿರ್ಧಾರ: ಸಚಿವೆ ನಿರ್ಮಲಾ

ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯಿತಿ ಮೋದಿ ನಿರ್ಧಾರ: ಸಚಿವೆ ನಿರ್ಮಲಾ

Nirmala Sitharaman: ಸುಂಕ ಕಡಿತಕ್ಕೆ ಅಮೆರಿಕ ಒತ್ತಡ ಕಾರಣವಲ್ಲ: ಕೇಂದ್ರ ಹಣಕಾಸು ಸಚಿವೆ

Nirmala Sitharaman: ಸುಂಕ ಕಡಿತಕ್ಕೆ ಅಮೆರಿಕ ಒತ್ತಡ ಕಾರಣವಲ್ಲ: ಕೇಂದ್ರ ಹಣಕಾಸು ಸಚಿವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.