![SSMB29: ಮಹೇಶ್ – ಪ್ರಭಾಸ್ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್ ನೀಡಲಿದ್ದಾರೆ ಹಿರಿಯ ನಟ](https://www.udayavani.com/wp-content/uploads/2024/07/15-4-415x249.jpg)
ತಿಮ್ಮಪ್ಪನಿಗೆ ಸ್ವರ್ಣ ಹಸ್ತ ಕೊಡುಗೆ ನೀಡಿದ ಚಿನ್ನಾಭರಣ ಉದ್ಯಮಿ !
Team Udayavani, Dec 11, 2021, 9:45 PM IST
![ತಿಮ್ಮಪ್ಪನಿಗೆ ಸ್ವರ್ಣ ಹಸ್ತ ಕೊಡುಗೆ ನೀಡಿದ ಚಿನ್ನಾಭರಣ ಉದ್ಯಮಿ !](https://www.udayavani.com/wp-content/uploads/2021/12/Tirupati-Balaji-620x413.jpg)
ತಿರುಪತಿ: ತಿರುಮಲದಲ್ಲಿರುವ ಶ್ರೀವೆಂಕಟೇಶ್ವರ ದೇಗುಲಕ್ಕೆ ಅನಾಮಧೇಯ ಸ್ವರ್ಣಾಭರಣ ಉದ್ಯಮಿ 3 ಕೋಟಿ ರೂ. ಮೌಲ್ಯದ ವಜ್ರ ಖಚಿತ ಚಿನ್ನದ ಕೈಗಳನ್ನು ದೇಣಿಗೆ ನೀಡಿದ್ದಾರೆ.
ಶುಕ್ರವಾರ ಈ ಬೆಳವಣಿಗೆ ನಡೆದಿದೆ. ಜತೆಗೆ ತನ್ನ ಹೆಸರು ಬಹಿರಂಗ ಮಾಡುವುದೇ ಬೇಡ ಎಂಬ ಅಂಶವನ್ನು ಉಲ್ಲೇಖಿಸಿದ್ದಾರೆ.
ತಿರುಪತಿಯವರೇ ಆಗಿರುವ ಸ್ವರ್ಣಾಭರಣ ಉದ್ಯಮಿ ತನ್ನ ಕುಟುಂಬ ಸದಸ್ಯರೊಂದಿಗೆ ಶುಕ್ರವಾರ ದೇಗುಲಕ್ಕೆ ಆಗಮಿಸಿದ್ದ ಅವರು ವಜ್ರ ಖಚಿತವಾಗಿರುವ ಎರಡು ಹಸ್ತಗಳನ್ನು ತಿರುಪತಿ ತಿರುಮಲ ದೇವಸ್ಥಾನಮ್ಸ್ (ಟಿಟಿಡಿ)ನ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎ.ವೆಂಕಟ ರೆಡ್ಡಿ ಅವರಿಗೆ ಹಸ್ತಾಂತರಿಸಿದ್ದಾರೆ.
ಇದನ್ನೂ ಓದಿ:ಅಫ್ಘಾನಿಸ್ಥಾನಕ್ಕೆ ವೈದ್ಯಕೀಯ ಸಾಮಗ್ರಿಗಳನ್ನು ಕಳುಹಿಸಿದ ಭಾರತ
ಅವರು ಸಲ್ಲಿಕೆ ಮಾಡಿದ ಚಿನ್ನದ ಹಸ್ತವನ್ನು ಗರ್ಭಗುಡಿಯಲ್ಲಿರುವ ಪ್ರಧಾನ ಮೂರ್ತಿಗೆ ಅಲಂಕಾರ ಮಾಡುವುದಕ್ಕೆ ಬಳಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
![SSMB29: ಮಹೇಶ್ – ಪ್ರಭಾಸ್ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್ ನೀಡಲಿದ್ದಾರೆ ಹಿರಿಯ ನಟ](https://www.udayavani.com/wp-content/uploads/2024/07/15-4-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Compulsory menstrual leave issue; What did the Supreme Court say?](https://www.udayavani.com/wp-content/uploads/2024/07/menstrual-150x83.jpg)
Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?
![Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲನ್ನು ಕಳೆದುಕೊಂಡ ಮಹಿಳೆ](https://www.udayavani.com/wp-content/uploads/2024/07/train-1-150x103.jpg)
Tragedy: ರೈಲು ಹತ್ತುವ ವೇಳೆ ರೈಲಿನಡಿ ಬಿದ್ದು ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ
![Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/haryana-150x84.jpg)
Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು
![Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ](https://www.udayavani.com/wp-content/uploads/2024/07/MUMBAI-2-150x84.jpg)
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
![PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ](https://www.udayavani.com/wp-content/uploads/2024/07/modi-a-150x95.jpg)
PM Modi ಇಂದಿನಿಂದ ಪ್ರಧಾನಿ ಮೋದಿ ರಷ್ಯಾ,ಆಸ್ಟ್ರಿಯಾ ವಿದೇಶ ಪ್ರವಾಸ ಆರಂಭ
MUST WATCH
ಹೊಸ ಸೇರ್ಪಡೆ
![Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್ ಮ್ಯಾನೇಜರ್ ಕೆ. ದಿವಾಕರ ಮಾರ್ಲ ನಿಧನ](https://www.udayavani.com/wp-content/uploads/2024/07/shirva-150x83.jpg)
Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್ ಮ್ಯಾನೇಜರ್ ಕೆ. ದಿವಾಕರ ಮಾರ್ಲ ನಿಧನ
![SSMB29: ಮಹೇಶ್ – ಪ್ರಭಾಸ್ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್ ನೀಡಲಿದ್ದಾರೆ ಹಿರಿಯ ನಟ](https://www.udayavani.com/wp-content/uploads/2024/07/15-4-150x90.jpg)
SSMB29: ಮಹೇಶ್ – ಪ್ರಭಾಸ್ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್ ನೀಡಲಿದ್ದಾರೆ ಹಿರಿಯ ನಟ
![ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ](https://www.udayavani.com/wp-content/uploads/2024/07/Hava-150x62.jpg)
ಹಾವೇರಿ: ವಾಸ್ತವಿಕ ಸ್ಥಿತಿಗತಿ ಪರಿಚಯಿಸುತ್ತದೆ “ಮನವಾಣಿಗಳು’ ಕೃತಿ
![France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!](https://www.udayavani.com/wp-content/uploads/2024/07/France-150x96.jpg)
France Poll: ಬ್ರಿಟನ್ ಆಯ್ತು…ಫ್ರಾನ್ಸ್ ಚುನಾವಣೆಯಲ್ಲೂ ಎಡಪಕ್ಷ ಮೇಲುಗೈ-ಅತಂತ್ರ ಸಂಸತ್!
![Compulsory menstrual leave issue; What did the Supreme Court say?](https://www.udayavani.com/wp-content/uploads/2024/07/menstrual-150x83.jpg)
Menstrual Leave; ಕಡ್ಡಾಯ ಮುಟ್ಟಿನ ರಜೆ ವಿಚಾರ; ಸುಪ್ರೀಂ ಕೋರ್ಟ್ ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.